AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ವ್ಯಕ್ತಿಯನ್ನು ಶ್ರೀಮಂತವಾಗಿಸುತ್ತವೆ ಈ ನಾಲ್ಕು ಅಭ್ಯಾಸಗಳು..

Chanakya Teachings: ಬದುಕಿಗೆ ಅಗತ್ಯವಾದ ನೀತಿಯನ್ನು ಚಾಣಕ್ಯ ನೀತಿ’ಯಲ್ಲಿ ವಿವರಿಸಿದ್ದಾನೆ ಚಾಣಕ್ಯ. ವ್ಯಕ್ತಿಯನ್ನು ಶ್ರೀಮಂತವಾಗಿಸುವ ಸಂಗತಿಗಳ ಬಗ್ಗೆ ಆತ ಹೇಳುತ್ತಾ, ಹಣವನ್ನು ಕೂಡಿಡಿ.. ಅಗತ್ಯದಷ್ಟು ಮಾತ್ರ ಖರ್ಚು ಮಾಡಿ.. ಅನೈತಿಕ ಮಾರ್ಗದಲ್ಲಿ ಸಾಗಬೇಡಿ.. ಹಣದ ಬಗ್ಗೆ ಜಾಗರೂಕರಾಗಿರಿ.. ಎಂದು ಸಲಹೆ ನೀಡಿದ್ದಾನೆ. ಎಚ್ಚರ ತಪ್ಪಿದರೆ ಇದೇ ಅಂಶಗಳು ಬಡತನ ಉಂಟುಮಾಡುತ್ತವೆ ಎಂದು ಆತ ಹೇಳಿದ್ದಾನೆ.

shivaprasad.hs
|

Updated on: Apr 20, 2022 | 6:40 AM

Share
ನೀತಿಶಾಸ್ತ್ರದಲ್ಲಿ ವೈವಾಹಿಕ ಜೀವನ:
ಆಚಾರ್ಯ ಚಾಣಕ್ಯ ತನ್ನ ನೀತಿಶಾಸ್ತ್ರದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಹೇಳಿದ್ದಾರೆ. ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿಯೂ ಹೇಳಲಾಗಿದೆ. ಈ ವಿಷಯಗಳನ್ನು ಅನುಸರಿಸಿದರೆ, ನೀವು ವೈವಾಹಿಕ ಜೀವನವನ್ನು ಸಂತೋಷದಿಂದ ಮಾಡಬಹುದು. ಈ ಸಂಗತಿಗಳು ಯಾವುವು ಎಂಬುದನ್ನು ಕಂಡುಕೊಳ್ಳೋಣ.

1 / 5
ಕೋಪ: ವೈವಾಹಿಕ ಜೀವನದಲ್ಲಿ ಯಾವುದೋ ಕೋಪ ಗಳಿಗೆಯಲ್ಲಿ ಪರಸ್ಪರ ನಿಂದನೆ ಮಾಡುವುದು ಸರಿಯಲ್ಲ. ಇದು ವೈವಾಹಿಕ ಜೀವನಕ್ಕೆ ತುಂಬಾ ಕೆಟ್ಟದ್ದು. ಇದು ವೈವಾಹಿಕ ಜೀವನದ ಅಡಿಪಾಯವನ್ನು ಅಲ್ಲಾಡಿಸಿಬಿಡುತ್ತದೆ. ಯಾವುದೋ ವಿಷಯಕ್ಕೆ ಜಗಳ ಮಾಡಿಕೊಳ್ಳುವುದು ಮತ್ತು ಕೋಪದಲ್ಲಿ ಪರಸ್ಪರ ನಿಂದನೆ ಮಾಡುವುದು ಬೇರೆ. ಆದರೆ ಅದೇ ಸಂತೋಷದ ದಾಂಪತ್ಯ ಜೀವನದಲ್ಲಿ ಹೀಗೆ ಮಾಡುವುದನ್ನು ತಪ್ಪಿಸಿ.

2 / 5
ಸುಳ್ಳು: ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ನಂಬಿಕೆಯ ಮೇಲೆ ಆಧಾರಿತವಾಗಿದೆ. ಆದರೆ ಒಬ್ಬರಿಗೊಬ್ಬರು ಸುಳ್ಳು ಹೇಳುವುದು ಮತ್ತು ಮೋಸ ಮಾಡುವುದು ದಾಂಪತ್ಯ ಜೀವನಕ್ಕೆ ಅಪಾಯಕಾರಿ. ಈ ಕಾರಣದಿಂದಾಗಿ ಅನೇಕ ಬಾರಿ ಸಂಬಂಧವು ಮುರಿದು ಬೀಳುವ ಹಂತಕ್ಕೆ ತಲುಪುತ್ತದೆ. ಆದ್ದರಿಂದ, ವೈವಾಹಿಕ ಜೀವನವನ್ನು ಸಂತೋಷವಾಗಿಟ್ಟುಕೊಳ್ಳಲು, ಪರಸ್ಪರ ಸುಳ್ಳು ಹೇಳುವುದನ್ನು ತಪ್ಪಿಸಿ.

3 / 5
ವೈಯಕ್ತಿಕ ವಿಷಯಗಳು: ಆಚಾರ್ಯ ಚಾಣಕ್ಯರ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ವೈಯಕ್ತಿಕ ವಿಷಯಗಳನ್ನು ಬೇರೆ ಯಾವುದೇ ವ್ಯಕ್ತಿಗೆ ಹೇಳಬಾರದು. ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಖಾಸಗಿ ವಿಷಯಗಳನ್ನು ಹೇಳಿಕೊಂಡರೆ ಅವಮಾನ ಎದುರಿಸಬೇಕಾಗುತ್ತದೆ. ಇದು ಸಂತೋಷದ ವೈವಾಹಿಕ ಜೀವನಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ ಇದನ್ನು ಮಾಡುವುದನ್ನು ತಪ್ಪಿಸಿ.

4 / 5
ದುಂದು ವೆಚ್ಚ ತಪ್ಪಿಸಿ: ಸಮಂಜಸ ಸೌಕರ್ಯಗಳಿಗಾಗಿ ಮತ್ತು ಕೆಲವು ಪ್ರಮುಖ ವಿಷಯಗಳಿಗಾಗಿ ದುಬಾರಿಯಾದರೂ ಕೆಲವು ವೆಚ್ಚಗಳನ್ನು ಮಾಡುವುದು ಒಳ್ಳೆಯದು. ಆದರೆ ವ್ಯರ್ಥ ಖರ್ಚು ಮಾಡಿದರೆ ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪತಿ-ಪತ್ನಿಯರ ನಡುವೆ ಜಗಳಕ್ಕೂ ಇದು ಕಾರಣವಾಗುತ್ತದೆ. ಆದ್ದರಿಂದ ದುಂದು ವೆಚ್ಚ ಮಾಡುವುದನ್ನು ತಪ್ಪಿಸಿ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ