AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?

ಚಂದನ್​ ಶೆಟ್ಟಿ ನಟನೆ, ಸುಜಯ್​ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್​ ಇಷ್ಟ ಆಗಿದೆ.

TV9 Web
| Updated By: ಮದನ್​ ಕುಮಾರ್​|

Updated on:Aug 10, 2022 | 3:04 PM

Share
‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಲ್ಲಿ ಚಂದನ್​ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಅರ್ಚನಾ ಕೊಟ್ಟಿಗೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಸುಜಯ್​ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ಉಷಾ ಗೋವಿಂದರಾಜು ನಿರ್ಮಾಣ ಮಾಡಿದ್ದಾರೆ.

Chandan Shetty starrer Elra Kaaleliyatte Kaala movie first song Gold Factory released

1 / 5
ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಸುಜಯ್ ಶಾಸ್ತ್ರಿ, ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕ ಪ್ರವೀಣ್-ಪ್ರದೀಪ್, ಮಂಜು ಪಾವಗಡ ಮುಂತಾದವರು ಹಾಜರಿದ್ದರು.

Chandan Shetty starrer Elra Kaaleliyatte Kaala movie first song Gold Factory released

2 / 5
‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

3 / 5
‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

4 / 5
ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

5 / 5

Published On - 3:04 pm, Wed, 10 August 22

ಕರ್ನಾಟಕದಿಂದ ಮೆಟ್ಟೂರು ಡ್ಯಾಂಗೆ ಭಾರೀ ನೀರು ಬಿಡುಗಡೆ
ಕರ್ನಾಟಕದಿಂದ ಮೆಟ್ಟೂರು ಡ್ಯಾಂಗೆ ಭಾರೀ ನೀರು ಬಿಡುಗಡೆ
ಟೈಟ್​ ಆಗಿ ಪಬ್​ನಲ್ಲಿ ಗಲಾಟೆ ಮಾಡಿದ್ದ ಇನ್ಸ್‌ಪೆಕ್ಟರ್ ಅಮಾನತು
ಟೈಟ್​ ಆಗಿ ಪಬ್​ನಲ್ಲಿ ಗಲಾಟೆ ಮಾಡಿದ್ದ ಇನ್ಸ್‌ಪೆಕ್ಟರ್ ಅಮಾನತು
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು