AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?

ಚಂದನ್​ ಶೆಟ್ಟಿ ನಟನೆ, ಸುಜಯ್​ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್​ ಇಷ್ಟ ಆಗಿದೆ.

TV9 Web
| Edited By: |

Updated on:Aug 10, 2022 | 3:04 PM

Share
‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಲ್ಲಿ ಚಂದನ್​ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಅರ್ಚನಾ ಕೊಟ್ಟಿಗೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಸುಜಯ್​ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ಉಷಾ ಗೋವಿಂದರಾಜು ನಿರ್ಮಾಣ ಮಾಡಿದ್ದಾರೆ.

Chandan Shetty starrer Elra Kaaleliyatte Kaala movie first song Gold Factory released

1 / 5
ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಸುಜಯ್ ಶಾಸ್ತ್ರಿ, ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕ ಪ್ರವೀಣ್-ಪ್ರದೀಪ್, ಮಂಜು ಪಾವಗಡ ಮುಂತಾದವರು ಹಾಜರಿದ್ದರು.

Chandan Shetty starrer Elra Kaaleliyatte Kaala movie first song Gold Factory released

2 / 5
‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

3 / 5
‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

4 / 5
ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

5 / 5

Published On - 3:04 pm, Wed, 10 August 22

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?