AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?

ಚಂದನ್​ ಶೆಟ್ಟಿ ನಟನೆ, ಸುಜಯ್​ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್​ ಇಷ್ಟ ಆಗಿದೆ.

TV9 Web
| Edited By: |

Updated on:Aug 10, 2022 | 3:04 PM

Share
‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಲ್ಲಿ ಚಂದನ್​ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಅರ್ಚನಾ ಕೊಟ್ಟಿಗೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಸುಜಯ್​ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ಉಷಾ ಗೋವಿಂದರಾಜು ನಿರ್ಮಾಣ ಮಾಡಿದ್ದಾರೆ.

Chandan Shetty starrer Elra Kaaleliyatte Kaala movie first song Gold Factory released

1 / 5
ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಸುಜಯ್ ಶಾಸ್ತ್ರಿ, ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕ ಪ್ರವೀಣ್-ಪ್ರದೀಪ್, ಮಂಜು ಪಾವಗಡ ಮುಂತಾದವರು ಹಾಜರಿದ್ದರು.

Chandan Shetty starrer Elra Kaaleliyatte Kaala movie first song Gold Factory released

2 / 5
‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

3 / 5
‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

4 / 5
ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

5 / 5

Published On - 3:04 pm, Wed, 10 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು