AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Gowda: ವೈರಲ್​ ಆಯ್ತು ನಿವೇದಿತಾ ಗೌಡ ಮಸ್ತ್ ಫೋಟೋಗಳು; ಫ್ಯಾನ್ಸ್ ಫಿದಾ

Niveditha Gowda Photos: ನಿವೇದಿತಾ ಗೌಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ನಂತರ ಅವರ ಖ್ಯಾತಿ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಲಕ್ಷಾಂತರ ಹಿಂಬಾಲಕರನ್ನೂ ಅವರು ಹೊಂದಿದ್ದಾರೆ. ಅವರ ಫೋಟೋಗಳು ಈಗ ಸಖತ್​ ವೈರಲ್​ ಆಗಿದೆ.  

TV9 Web
| Updated By: Digi Tech Desk|

Updated on:Dec 15, 2021 | 5:21 PM

Share
 ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 6
ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

2 / 6
ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

3 / 6
ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 6
ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

5 / 6
ನಿವೇದಿತಾ ಗೌಡ

ನಿವೇದಿತಾ ಗೌಡ

6 / 6

Published On - 3:57 pm, Wed, 15 December 21

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ