Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Gowda: ವೈರಲ್​ ಆಯ್ತು ನಿವೇದಿತಾ ಗೌಡ ಮಸ್ತ್ ಫೋಟೋಗಳು; ಫ್ಯಾನ್ಸ್ ಫಿದಾ

Niveditha Gowda Photos: ನಿವೇದಿತಾ ಗೌಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ನಂತರ ಅವರ ಖ್ಯಾತಿ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಲಕ್ಷಾಂತರ ಹಿಂಬಾಲಕರನ್ನೂ ಅವರು ಹೊಂದಿದ್ದಾರೆ. ಅವರ ಫೋಟೋಗಳು ಈಗ ಸಖತ್​ ವೈರಲ್​ ಆಗಿದೆ.  

TV9 Web
| Updated By: Digi Tech Desk

Updated on:Dec 15, 2021 | 5:21 PM

 ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 6
ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

2 / 6
ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

3 / 6
ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 6
ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

5 / 6
ನಿವೇದಿತಾ ಗೌಡ

ನಿವೇದಿತಾ ಗೌಡ

6 / 6

Published On - 3:57 pm, Wed, 15 December 21

Follow us
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ