AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Gowda: ವೈರಲ್​ ಆಯ್ತು ನಿವೇದಿತಾ ಗೌಡ ಮಸ್ತ್ ಫೋಟೋಗಳು; ಫ್ಯಾನ್ಸ್ ಫಿದಾ

Niveditha Gowda Photos: ನಿವೇದಿತಾ ಗೌಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ನಂತರ ಅವರ ಖ್ಯಾತಿ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಲಕ್ಷಾಂತರ ಹಿಂಬಾಲಕರನ್ನೂ ಅವರು ಹೊಂದಿದ್ದಾರೆ. ಅವರ ಫೋಟೋಗಳು ಈಗ ಸಖತ್​ ವೈರಲ್​ ಆಗಿದೆ.  

TV9 Web
| Edited By: |

Updated on:Dec 15, 2021 | 5:21 PM

Share
 ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 6
ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

2 / 6
ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

3 / 6
ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 6
ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

5 / 6
ನಿವೇದಿತಾ ಗೌಡ

ನಿವೇದಿತಾ ಗೌಡ

6 / 6

Published On - 3:57 pm, Wed, 15 December 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್