AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niveditha Gowda: ವೈರಲ್​ ಆಯ್ತು ನಿವೇದಿತಾ ಗೌಡ ಮಸ್ತ್ ಫೋಟೋಗಳು; ಫ್ಯಾನ್ಸ್ ಫಿದಾ

Niveditha Gowda Photos: ನಿವೇದಿತಾ ಗೌಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ನಂತರ ಅವರ ಖ್ಯಾತಿ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಲಕ್ಷಾಂತರ ಹಿಂಬಾಲಕರನ್ನೂ ಅವರು ಹೊಂದಿದ್ದಾರೆ. ಅವರ ಫೋಟೋಗಳು ಈಗ ಸಖತ್​ ವೈರಲ್​ ಆಗಿದೆ.  

TV9 Web
| Edited By: |

Updated on:Dec 15, 2021 | 5:21 PM

Share
 ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಬಗೆಬಗೆಯ ಫೋಟೋಶೂಟ್​​ನಲ್ಲಿ ನಿವೇದಿತಾ ಗೌಡ ಮಿಂಚುತ್ತಾರೆ. ಇದಲ್ಲದೆ ಸಾಕಷ್ಟು ರೀಲ್ಸ್​ ಕೂಡ ಮಾಡುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 6
ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

ನಿವೇದಿತಾ ರೀಲ್ಸ್ ನೋಡಿ ಅಭಿಮಾನಿಗಳು ಸಖತ್​ ಖಷಿಪಡುತ್ತಾರೆ. ಅವರ ಡ್ಯಾನ್ಸ್​ ಅನೇಕರಿಗೆ ಇಷ್ಟವಾಗುತ್ತದೆ.

2 / 6
ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇನ್​​ಸ್ಟಾಗ್ರಾಮ್​​ನಲ್ಲಿ ನಿವೇದಿತಾಗೆ 13 ಲಕ್ಷ ಫಾಲೋವರ್ಸ್ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

3 / 6
ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

4 / 6
ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

ಬಿಗ್ ಬಾಸ್ ಬಳಿಕ ನಿವೇದಿತಾಗೆ ಅಭಿಮಾನಿ ಬಳಗ ಹಿರಿದಾಗಿದೆ.

5 / 6
ನಿವೇದಿತಾ ಗೌಡ

ನಿವೇದಿತಾ ಗೌಡ

6 / 6

Published On - 3:57 pm, Wed, 15 December 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್