- Kannada News Photo gallery Chandra Grahan 2022 effect many temples closed in karnataka on november 8
Chandra Grahan 2022: ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ವಿವಿಧೆಡೆ ದೇವಸ್ಥಾನಗಳು ಬಂದ್
ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಕೆಲ ದಿನಗಳ ಹಿಂದೆ ಕೇತುಗ್ರಸ್ತ ಸೂರ್ಯಗ್ರಹಣವು ಸಂಭವಿಸಿತ್ತು.
Updated on:Nov 07, 2022 | 11:25 AM
![ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಕೆಲ ದಿನಗಳ ಹಿಂದೆ ಕೇತುಗ್ರಸ್ತ ಸೂರ್ಯಗ್ರಹಣವು ಸಂಭವಿಸಿತ್ತು. ಇದೀಗ ರಾಹುಗ್ರಸ್ತ ಚಂದ್ರಗ್ರಹಣವು ಸಂಭವಿಸಲಿದೆ. ಮಂಗಳವಾರದಂದು ಸಂಭವಿಸಲಿರುವ ಚಂದ್ರಗ್ರಹಣವು ಈ ವರ್ಷದ ಕಟ್ಟಕಡೆಯ ಗ್ರಹಣವಾಗಿದೆ.](https://images.tv9kannada.com/wp-content/uploads/2022/11/Chandra-Grahan.jpg?w=1280&enlarge=true)
Chandra Grahan 2022 effect many temples closed in karnataka on november 8
![ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿದೇವಿ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ(ನ.08) ಮಧ್ಯಾಹ್ನ 1 ಗಂಟೆ ಬಳಿಕ ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧವಿರಲಿದೆ. ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲದಲ್ಲಿ ವಿಶೇಷ ಪೂಜೆ ಇರಲಿದೆ ಎಂದು ಚಾಮುಂಡಿಬೆಟ್ಟದ ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.](https://images.tv9kannada.com/wp-content/uploads/2022/11/mysuru-temple.jpg)
ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿದೇವಿ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ(ನ.08) ಮಧ್ಯಾಹ್ನ 1 ಗಂಟೆ ಬಳಿಕ ಚಾಮುಂಡಿಬೆಟ್ಟಕ್ಕೆ ಭಕ್ತರ ನಿಷೇಧವಿರಲಿದೆ. ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲದಲ್ಲಿ ವಿಶೇಷ ಪೂಜೆ ಇರಲಿದೆ ಎಂದು ಚಾಮುಂಡಿಬೆಟ್ಟದ ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
![ತುಮಕೂರು ಜಿಲ್ಲೆ ದೇವರಾಯನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಬಂದ್ ಆಗಲಿದೆ. ನಾಳೆ ಮಧ್ಯಾಹ್ನ 1 ಗಂಟೆಯಿಂದಲೇ ದೇವಸ್ಥಾನ ಬಂದ್ ಆಗಲಿದೆ. ಹಾಗೂ ನಾಳೆ ಸಂಜೆಯಿಂದ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲ ಕೂಡ ಬಂದ್ ಆಗಲಿದೆ. ನಾಳೆ ಸಂಜೆ 5ರಿಂದ ಬುಧವಾರ ಬೆಳಗ್ಗೆ 6.30ರವರೆಗೆ ಬಂದ್ ಇರಲಿದೆ.](https://images.tv9kannada.com/wp-content/uploads/2022/11/devarayanadurga-lakshmi-narasimha-temple.jpg)
ತುಮಕೂರು ಜಿಲ್ಲೆ ದೇವರಾಯನದುರ್ಗದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಬಂದ್ ಆಗಲಿದೆ. ನಾಳೆ ಮಧ್ಯಾಹ್ನ 1 ಗಂಟೆಯಿಂದಲೇ ದೇವಸ್ಥಾನ ಬಂದ್ ಆಗಲಿದೆ. ಹಾಗೂ ನಾಳೆ ಸಂಜೆಯಿಂದ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲ ಕೂಡ ಬಂದ್ ಆಗಲಿದೆ. ನಾಳೆ ಸಂಜೆ 5ರಿಂದ ಬುಧವಾರ ಬೆಳಗ್ಗೆ 6.30ರವರೆಗೆ ಬಂದ್ ಇರಲಿದೆ.
![ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕಟೀಲು ದೇವಸ್ಥಾನಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಧರ್ಮಸ್ಥಳ ದೇವಸ್ಥಾನ ನಾಳೆ ಮಧ್ಯಾಹ್ನ 1.30ರಿಂದ ಸಂಜೆ 7ರವರೆಗೆ ಬಂದ್ ಆಗಿರಲಿದೆ. ನಾಳೆ ಸೇವೆ, ಅನ್ನಪ್ರಸಾದ ಇರುವುದಿಲ್ಲ. ನಾಳೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರವರೆಗೆ ದರ್ಶನಕ್ಕೆ ನಿರ್ಬಂಧವಿರಲಿದೆ. ನಂತರ ಸಂಜೆ 7.30ರಿಂದ ರಾತ್ರಿ 9ರವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ನಾಳೆ ಬೆಳಗ್ಗೆ 9.30ರ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರವೇಶ ನಿಷೇಧ ಹೇರಿದ್ದು ರಾತ್ರಿ 8 ಗಂಟೆಗೆ ಕಟೀಲು ದೇಗುಲದಲ್ಲಿ ಪೂಜೆ, ಅನ್ನಪ್ರಸಾದ ಇರಲಿದೆ.](https://images.tv9kannada.com/wp-content/uploads/2022/11/dharmastala-manjunatha-temple.jpg)
ನಾಳೆ ರಾಹುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕಟೀಲು ದೇವಸ್ಥಾನಗಳ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಧರ್ಮಸ್ಥಳ ದೇವಸ್ಥಾನ ನಾಳೆ ಮಧ್ಯಾಹ್ನ 1.30ರಿಂದ ಸಂಜೆ 7ರವರೆಗೆ ಬಂದ್ ಆಗಿರಲಿದೆ. ನಾಳೆ ಸೇವೆ, ಅನ್ನಪ್ರಸಾದ ಇರುವುದಿಲ್ಲ. ನಾಳೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರವರೆಗೆ ದರ್ಶನಕ್ಕೆ ನಿರ್ಬಂಧವಿರಲಿದೆ. ನಂತರ ಸಂಜೆ 7.30ರಿಂದ ರಾತ್ರಿ 9ರವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ನಾಳೆ ಬೆಳಗ್ಗೆ 9.30ರ ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರವೇಶ ನಿಷೇಧ ಹೇರಿದ್ದು ರಾತ್ರಿ 8 ಗಂಟೆಗೆ ಕಟೀಲು ದೇಗುಲದಲ್ಲಿ ಪೂಜೆ, ಅನ್ನಪ್ರಸಾದ ಇರಲಿದೆ.
![ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀಹುಲಿಗೆಮ್ಮ ದೇವಿಯ ದರ್ಶನ ನಾಳೆ ಇರುವುದಿಲ್ಲ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ದೇವಸ್ಥಾನ ಬಂದ್ ಇರಲಿದೆ. ಹುಣ್ಣಿಮೆ ಹಾಗೂ ಮಂಗಳವಾರದಂದು ಹುಲಿಗೇಮ್ಮ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು. ಆದರೆ ಗ್ರಹಣದಿಂದಾಗಿ ಮಧ್ಯಾಹ್ನದವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.](https://images.tv9kannada.com/wp-content/uploads/2022/11/huligemma-devi.jpg)
ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀಹುಲಿಗೆಮ್ಮ ದೇವಿಯ ದರ್ಶನ ನಾಳೆ ಇರುವುದಿಲ್ಲ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ದೇವಸ್ಥಾನ ಬಂದ್ ಇರಲಿದೆ. ಹುಣ್ಣಿಮೆ ಹಾಗೂ ಮಂಗಳವಾರದಂದು ಹುಲಿಗೇಮ್ಮ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು. ಆದರೆ ಗ್ರಹಣದಿಂದಾಗಿ ಮಧ್ಯಾಹ್ನದವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
![ಕೊಪ್ಪಳ ನಗರದಲ್ಲಿರುವ ಪ್ರಸಿದ್ಧ ಗವಿಸಿದ್ದೇಶ್ವರ ಮಠ ಎಂದಿನಂತೆ ತೆರದಿರಲಿದೆ. ಚಂದ್ರ ಗ್ರಹಣದ ಸಮಯದಲ್ಲೂ ಗವಿಮಠದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಂದ್ರಗ್ರಹಣ ಮುಕ್ತಾಯದ ಬಳಿಕ ಅರ್ಚಕರು ಅಭಿಷೇಕ ನೆರವೇರಿಸಲಿದ್ದಾರೆ.](https://images.tv9kannada.com/wp-content/uploads/2022/11/gavisiddeshwara-mutt.jpg)
ಕೊಪ್ಪಳ ನಗರದಲ್ಲಿರುವ ಪ್ರಸಿದ್ಧ ಗವಿಸಿದ್ದೇಶ್ವರ ಮಠ ಎಂದಿನಂತೆ ತೆರದಿರಲಿದೆ. ಚಂದ್ರ ಗ್ರಹಣದ ಸಮಯದಲ್ಲೂ ಗವಿಮಠದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚಂದ್ರಗ್ರಹಣ ಮುಕ್ತಾಯದ ಬಳಿಕ ಅರ್ಚಕರು ಅಭಿಷೇಕ ನೆರವೇರಿಸಲಿದ್ದಾರೆ.
![ಚಂದ್ರಗ್ರಹಣ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಂದಿನಂತೆ ವಿವಿಧ ಪೂಜಾ ವಿಧಿವಿಧಾನ ನೆರವೇರಲಿದ್ದು ಭಕ್ತರಿಗೆ ದರ್ಶನ ಭಾಗ್ಯವೂ ಇರಲಿದೆ. ಅನ್ನಸಂತರ್ಪಣೆಯೂ ಮಧ್ಯಾಹ್ನ 1 ಗಂಟೆವರೆಗೆ ಇರಲಿದೆ. 2 ಗಂಟೆಯ ನಂತರ ಭಕ್ತರಿಗೆ ಗರ್ಭಗುಡಿ ಪ್ರವೇಶಕ್ಕೆ ಅನುಮತಿ ಇಲ್ಲ. ಆದ್ರೆ ಗರ್ಭಗುಡಿ ಬಿಟ್ಟು ಹೊರಗಿನಿಂದ ದರ್ಶನ ಪಡೆಯಬಹುದು. ಗ್ರಹಣದ ವೇಳೆ ದೇವಿಗೆ ನಿರಂತರ ಜಲಾಭಿಷೇಕ ಮಾಡಲಾಗುತ್ತೆ. ಗ್ರಹಣಮೋಕ್ಷದ ನಂತರ ಯಥಾವತ್ತಾಗಿ ದೇವಿಗೆ ಅಭಿಷೇಕ ವಿವಿಧ ಪೂಜೆ, ಷೋಡಶೋಪಚಾರ ಅಲಂಕಾರ ಮಾಡಲಾಗುತ್ತೆ.](https://images.tv9kannada.com/wp-content/uploads/2022/11/banashankari-temple.jpg)
ಚಂದ್ರಗ್ರಹಣ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಂದಿನಂತೆ ವಿವಿಧ ಪೂಜಾ ವಿಧಿವಿಧಾನ ನೆರವೇರಲಿದ್ದು ಭಕ್ತರಿಗೆ ದರ್ಶನ ಭಾಗ್ಯವೂ ಇರಲಿದೆ. ಅನ್ನಸಂತರ್ಪಣೆಯೂ ಮಧ್ಯಾಹ್ನ 1 ಗಂಟೆವರೆಗೆ ಇರಲಿದೆ. 2 ಗಂಟೆಯ ನಂತರ ಭಕ್ತರಿಗೆ ಗರ್ಭಗುಡಿ ಪ್ರವೇಶಕ್ಕೆ ಅನುಮತಿ ಇಲ್ಲ. ಆದ್ರೆ ಗರ್ಭಗುಡಿ ಬಿಟ್ಟು ಹೊರಗಿನಿಂದ ದರ್ಶನ ಪಡೆಯಬಹುದು. ಗ್ರಹಣದ ವೇಳೆ ದೇವಿಗೆ ನಿರಂತರ ಜಲಾಭಿಷೇಕ ಮಾಡಲಾಗುತ್ತೆ. ಗ್ರಹಣಮೋಕ್ಷದ ನಂತರ ಯಥಾವತ್ತಾಗಿ ದೇವಿಗೆ ಅಭಿಷೇಕ ವಿವಿಧ ಪೂಜೆ, ಷೋಡಶೋಪಚಾರ ಅಲಂಕಾರ ಮಾಡಲಾಗುತ್ತೆ.
Published On - 11:25 am, Mon, 7 November 22
![ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)