AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೂತು ಮಡಿಕೆ’ ಹಾಡಿಗೆ ವಿಜಯ್​ ಪ್ರಕಾಶ್-ಚೇತನ್​ ಕುಮಾರ್​ ಕಾಂಬಿನೇಷನ್​; ‘ಯಾಮಾರಿದೆ ಹೃದಯ..’ ಅಂದ್ರು ಪಾವನಾ-ಚಂದ್ರ ಕೀರ್ತಿ

ವಿಜಯ್​ ಪ್ರಕಾಶ್ ಅವರ ಕಂಠದಲ್ಲಿ ‘ತೂತು ಮಡಿಕೆ’ ಚಿತ್ರದ ‘ಯಾಮಾರಿದೆ ಹೃದಯ..’ ಹಾಡು ಮೂಡಿಬಂದಿದೆ. ಇದಕ್ಕೆ ಚೇತನ್​ ಕುಮಾರ್​ ಸಾಹಿತ್ಯ ಬರೆದಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: May 09, 2022 | 3:10 PM

Share
ಪಾವನಾ ಗೌಡ ಮತ್ತು ಚಂದ್ರ ಕೀರ್ತಿ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಈಗ ಹಾಡಿನ ಮೂಲಕವೂ ಈ ಚಿತ್ರ ಸೌಂಡು ಮಾಡುತ್ತಿದೆ. ‘ತೂತು ಮಡಿಕೆ’ ಸಿನಿಮಾದ ‘ಯಾಮಾರಿದೆ ಹೃದಯ..’ ಸಾಂಗ್​ ರಿಲೀಸ್​ ಆಗಿದೆ.

Chandra Keerthi and Pavana Gowda starrer Tootu Madike movie Yaamaride Hrudaya song released

1 / 5
ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಚಂದ್ರ ಕೀರ್ತಿ ಅವರು ನಂತರ ಅನೇಕ ಸಿನಿಮಾಗಳಲ್ಲಿ ಚಿಕ್ಕ ಪಾತ್ರಗಳನ್ನು ನಿಭಾಯಿಸಿದ್ದರು. ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಅನುಭವ ಗಿಟ್ಟಿಸಿದರು. ಈಗ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಅಷ್ಟೇ ಅಲ್ಲದೇ, ಈ ಸಿನಿಮಾದ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Chandra Keerthi and Pavana Gowda starrer Tootu Madike movie Yaamaride Hrudaya song released

2 / 5
‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

3 / 5
ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

4 / 5
ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!