AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೂತು ಮಡಿಕೆ’ ಹಾಡಿಗೆ ವಿಜಯ್​ ಪ್ರಕಾಶ್-ಚೇತನ್​ ಕುಮಾರ್​ ಕಾಂಬಿನೇಷನ್​; ‘ಯಾಮಾರಿದೆ ಹೃದಯ..’ ಅಂದ್ರು ಪಾವನಾ-ಚಂದ್ರ ಕೀರ್ತಿ

ವಿಜಯ್​ ಪ್ರಕಾಶ್ ಅವರ ಕಂಠದಲ್ಲಿ ‘ತೂತು ಮಡಿಕೆ’ ಚಿತ್ರದ ‘ಯಾಮಾರಿದೆ ಹೃದಯ..’ ಹಾಡು ಮೂಡಿಬಂದಿದೆ. ಇದಕ್ಕೆ ಚೇತನ್​ ಕುಮಾರ್​ ಸಾಹಿತ್ಯ ಬರೆದಿದ್ದಾರೆ.

TV9 Web
| Edited By: |

Updated on: May 09, 2022 | 3:10 PM

Share
ಪಾವನಾ ಗೌಡ ಮತ್ತು ಚಂದ್ರ ಕೀರ್ತಿ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಈಗ ಹಾಡಿನ ಮೂಲಕವೂ ಈ ಚಿತ್ರ ಸೌಂಡು ಮಾಡುತ್ತಿದೆ. ‘ತೂತು ಮಡಿಕೆ’ ಸಿನಿಮಾದ ‘ಯಾಮಾರಿದೆ ಹೃದಯ..’ ಸಾಂಗ್​ ರಿಲೀಸ್​ ಆಗಿದೆ.

Chandra Keerthi and Pavana Gowda starrer Tootu Madike movie Yaamaride Hrudaya song released

1 / 5
ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಚಂದ್ರ ಕೀರ್ತಿ ಅವರು ನಂತರ ಅನೇಕ ಸಿನಿಮಾಗಳಲ್ಲಿ ಚಿಕ್ಕ ಪಾತ್ರಗಳನ್ನು ನಿಭಾಯಿಸಿದ್ದರು. ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಅನುಭವ ಗಿಟ್ಟಿಸಿದರು. ಈಗ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಅಷ್ಟೇ ಅಲ್ಲದೇ, ಈ ಸಿನಿಮಾದ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Chandra Keerthi and Pavana Gowda starrer Tootu Madike movie Yaamaride Hrudaya song released

2 / 5
‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

3 / 5
ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

4 / 5
ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

5 / 5
Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ