AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೂತು ಮಡಿಕೆ’ ಹಾಡಿಗೆ ವಿಜಯ್​ ಪ್ರಕಾಶ್-ಚೇತನ್​ ಕುಮಾರ್​ ಕಾಂಬಿನೇಷನ್​; ‘ಯಾಮಾರಿದೆ ಹೃದಯ..’ ಅಂದ್ರು ಪಾವನಾ-ಚಂದ್ರ ಕೀರ್ತಿ

ವಿಜಯ್​ ಪ್ರಕಾಶ್ ಅವರ ಕಂಠದಲ್ಲಿ ‘ತೂತು ಮಡಿಕೆ’ ಚಿತ್ರದ ‘ಯಾಮಾರಿದೆ ಹೃದಯ..’ ಹಾಡು ಮೂಡಿಬಂದಿದೆ. ಇದಕ್ಕೆ ಚೇತನ್​ ಕುಮಾರ್​ ಸಾಹಿತ್ಯ ಬರೆದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: May 09, 2022 | 3:10 PM

ಪಾವನಾ ಗೌಡ ಮತ್ತು ಚಂದ್ರ ಕೀರ್ತಿ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಈಗ ಹಾಡಿನ ಮೂಲಕವೂ ಈ ಚಿತ್ರ ಸೌಂಡು ಮಾಡುತ್ತಿದೆ. ‘ತೂತು ಮಡಿಕೆ’ ಸಿನಿಮಾದ ‘ಯಾಮಾರಿದೆ ಹೃದಯ..’ ಸಾಂಗ್​ ರಿಲೀಸ್​ ಆಗಿದೆ.

Chandra Keerthi and Pavana Gowda starrer Tootu Madike movie Yaamaride Hrudaya song released

1 / 5
ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಚಂದ್ರ ಕೀರ್ತಿ ಅವರು ನಂತರ ಅನೇಕ ಸಿನಿಮಾಗಳಲ್ಲಿ ಚಿಕ್ಕ ಪಾತ್ರಗಳನ್ನು ನಿಭಾಯಿಸಿದ್ದರು. ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಅನುಭವ ಗಿಟ್ಟಿಸಿದರು. ಈಗ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಅಷ್ಟೇ ಅಲ್ಲದೇ, ಈ ಸಿನಿಮಾದ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Chandra Keerthi and Pavana Gowda starrer Tootu Madike movie Yaamaride Hrudaya song released

2 / 5
‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

3 / 5
ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

4 / 5
ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

5 / 5
Follow us
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು