- Kannada News Photo gallery Chandrayaan 3 successfully touched the lunar surface,India first country to achieve a soft landing on the Moon
ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ
Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.
Updated on: Aug 23, 2023 | 7:34 PM
Share

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ಮಿಷನ್ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್
Related Photo Gallery
ಕಿಂಗ್ ಕೊಹ್ಲಿ ವಿಕೆಟ್ ಕಿತ್ತ ಯುವ ವೇಗಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ
ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ
ಹಠ ಬಿಡದ ‘ದ್ರೌಪದಿ’ಗೆ ಪ.ಬಂಗಾಳದ ಡಿಸಿಎಂ ಪಟ್ಟ, ಯಾರು ಈ ರೂಪಾ ಗಂಗೂಲಿ?
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮಂಗಳೂರಿಗರ ಬೇಡಿಕೆ ಶೀಘ್ರ ಈಡೇರಿಕೆ:ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದ ಬ್ರೇಕ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು



