AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 23, 2023 | 7:34 PM

Share
ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್