AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 7:34 PM

Share
ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ