AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 23, 2023 | 7:34 PM

Share
ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್