- Kannada News Photo gallery Chandrayaan 3 successfully touched the lunar surface,India first country to achieve a soft landing on the Moon
ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ
Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.
Updated on: Aug 23, 2023 | 7:34 PM

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ಮಿಷನ್ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್
Related Photo Gallery

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

ಆಲೂಗಡ್ಡೆ ಪ್ರೀಯರಿಗೆ ಶಾಕಿಂಗ್ ನ್ಯೂಸ್!
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್ನಲ್ಲಿ ಸಾಲ್ಟ್ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು

ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
