Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 7:34 PM

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
Follow us
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು