AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 7:34 PM

Share
ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?