AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದಿರನಂಗಳದಲ್ಲಿ ಭಾರತ; ಚಂದ್ರಯಾನ-3 ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ

Chandrayaan -3: ಕಾತರ, ನಿರೀಕ್ಷೆಯೊಂದಿಗೆ ಆ ಕ್ಷಣಕ್ಕಾಗಿ ಇಡೀ ಜಗತ್ತೇ ಕಾಯುತ್ತಿತ್ತು. ಭಾರತೀಯರಿಗೆ ಅದು ರೋಮಾಂಚ ಕ್ಷಣಗಳು. ಚಂದ್ರಯಾನ ಯಶಸ್ವಿ ಎಂದು ಘೋಷಿಸುತ್ತಿದ್ದಂತೆ ಎಲ್ಲಡೆ ಚಪ್ಪಾಳೆ. ವಿಕ್ರಮ್ ಲ್ಯಾಂಡರ್ ಚಂದಿರನ ಅಂಗಳಕ್ಕೆ ಇಳಿಯುವ ಕ್ಷಣದ ನೇರ ಪ್ರಸಾರ ವೇಳೆ ಕಂಡ ದೃಶ್ಯಗಳು ಇಲ್ಲಿವೆ.

ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 7:34 PM

Share
ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ  ಉತ್ತರ  ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

ಚಂದ್ರಯಾನ-3 ನೇರ ಪ್ರಸಾರ ವೀಕ್ಷಿಸುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲಕ್ನೋದಲ್ಲಿನ ದೃಶ್ಯ

1 / 7
ಚಂದ್ರಯಾನ-3 ಮಿಷನ್‌ನ  ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

ಚಂದ್ರಯಾನ-3 ಮಿಷನ್‌ನ ಸಾಫ್ಟ್ ಲ್ಯಾಂಡಿಂಗ್ ಕಾರ್ಯಕ್ರಮವನ್ನು ವೀಕ್ಷಿಸಲು ಅನಿವಾಸಿ ಭಾರತೀಯಯರು ಭಾರತದ ರಾಯಭಾರ ಕಚೇರಿಯಲ್ಲಿ ಸೇರಿರುವುದು

2 / 7
ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್  ಲ್ಯಾಂಡರ್.

ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್.

3 / 7
ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

ಚಂದ್ರಯಾನ ಯಶಸ್ವಿ, ಬೆಂಗಳೂರಿನ ಮಿಶನ್ ಕಂಟ್ರೋಲ್ ಕಾಂಪ್ಲೆಕ್ಸ್ ನಲ್ಲಿ ಇಸ್ರೋ ಮುಖ್ಯಸ್ಥರ ಭಾಷಣ

4 / 7
ಚಂದ್ರಯಾನ- 3  ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ,  ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

ಚಂದ್ರಯಾನ- 3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿಗೆ ತಲುಪುವ ಮುನ್ನ ಕ್ಷಣಗಣನೆ, ಕಾತರದಿಂದ ಕಾಯುತ್ತಿರುವ ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್

5 / 7
ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ  ಹೊತ್ತಲ್ಲಿ

ಚಂದ್ರಯಾನ -3 ಚಂದ್ರನೂರಿಗೆ, ಕ್ಷಣಗಣನೆಯ ಹೊತ್ತಲ್ಲಿ

6 / 7
ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

ಅಪಾರ ನಿರೀಕ್ಷೆಗಳನ್ನು ಹೊತ್ತು ಚಂದ್ರಯಾನದ ಯಶಸ್ಸಿಗಾಗಿ ಕಾಯುತ್ತಿದ್ದ ಇಸ್ರೋ ಮುಖ್ಯಸ್ಥ ಎಸ್ .ಸೋಮನಾಥ್

7 / 7
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ