AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ಹೊಂದಿದ್ದರೆ ನೀವು ಗಂಭೀರವಾಗಿ ತೆಗೆದುಕೊಳ್ಳಬೇಕಾದ 5 ವಿಷಯಗಳು

ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

TV9 Web
| Edited By: |

Updated on: Aug 11, 2022 | 11:21 AM

Share
ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

1 / 5
ನಿಮ್ಮ ತೂಕದ ಮೇಲೆ ನಿಜವಾಗಿಯೂ ನಿಕಟವಾಗಿ ಕಣ್ಣಿಟ್ಟಿರಿ. ನೀವು ತೂಕವನ್ನು ಕಳೆದುಕೊಳ್ಳಬೇಕಾಗಬಹುದು.

ನಿಮ್ಮ ತೂಕದ ಮೇಲೆ ನಿಜವಾಗಿಯೂ ನಿಕಟವಾಗಿ ಕಣ್ಣಿಟ್ಟಿರಿ. ನೀವು ತೂಕವನ್ನು ಕಳೆದುಕೊಳ್ಳಬೇಕಾಗಬಹುದು.

2 / 5
ಜ್ಯೂಸ್, ಎನರ್ಜಿ ಡ್ರಿಂಕ್ಸ್, ಆಲ್ಕೋಹಾಲ್ ಆಧಾರಿತ ಪಾನೀಯಗಳು ಮತ್ತು ಸಿಹಿತಿಂಡಿಗಳು ಮಧುಮೇಹಿಗಳ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಆದ್ದರಿಂದ, ಸಂಸ್ಕರಿಸಿದ ಸಕ್ಕರೆಯನ್ನು ತಪ್ಪಿಸಲು ಪ್ರಯತ್ನಿಸಿ.

ಜ್ಯೂಸ್, ಎನರ್ಜಿ ಡ್ರಿಂಕ್ಸ್, ಆಲ್ಕೋಹಾಲ್ ಆಧಾರಿತ ಪಾನೀಯಗಳು ಮತ್ತು ಸಿಹಿತಿಂಡಿಗಳು ಮಧುಮೇಹಿಗಳ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಆದ್ದರಿಂದ, ಸಂಸ್ಕರಿಸಿದ ಸಕ್ಕರೆಯನ್ನು ತಪ್ಪಿಸಲು ಪ್ರಯತ್ನಿಸಿ.

3 / 5
ಆಗಾಗ ವೈದ್ಯರನ್ನು ಸಂಪರ್ಕಿಸಿ, ನಿಮ್ಮ ಅರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಇದರಿಂದಾಗಿ ಯಾವುದೇ ಹೊಸ ರೋಗಲಕ್ಷಣಗಳನ್ನು ಸಮಯಕ್ಕೆ ಪತ್ತೆಹಚ್ಚಬಹುದು ಮತ್ತು ಚಿಕಿತ್ಸೆ ನೀಡಬಹುದು. ಮನೆಯಲ್ಲಿ ಗ್ಲುಕೋಮೀಟರ್ ಮತ್ತು ರಕ್ತದೊತ್ತಡ ಮೀಟರ್‌ನಂತಹ ಮೂಲಭೂತ ಯಂತ್ರಗಳನ್ನು ಪಡೆಯಿರಿ.

ಆಗಾಗ ವೈದ್ಯರನ್ನು ಸಂಪರ್ಕಿಸಿ, ನಿಮ್ಮ ಅರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಇದರಿಂದಾಗಿ ಯಾವುದೇ ಹೊಸ ರೋಗಲಕ್ಷಣಗಳನ್ನು ಸಮಯಕ್ಕೆ ಪತ್ತೆಹಚ್ಚಬಹುದು ಮತ್ತು ಚಿಕಿತ್ಸೆ ನೀಡಬಹುದು. ಮನೆಯಲ್ಲಿ ಗ್ಲುಕೋಮೀಟರ್ ಮತ್ತು ರಕ್ತದೊತ್ತಡ ಮೀಟರ್‌ನಂತಹ ಮೂಲಭೂತ ಯಂತ್ರಗಳನ್ನು ಪಡೆಯಿರಿ.

4 / 5
ನಾರು ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಿ. ನಿಮ್ಮ ದೇಹವನ್ನು ಪುನರ್ಯೌವನಗೊಳಿಸಲು ಸರಿಯಾದ ಸಮಯವನ್ನು ನೀಡಿ. ಆರೋಗ್ಯಕರ ಜೀವನಶೈಲಿಯು ನಿಮ್ಮೆಲ್ಲಾ ಸಮಸ್ಯೆಯನ್ನು ನಿವಾರಿಸುತ್ತದೆ.

ನಾರು ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಿ. ನಿಮ್ಮ ದೇಹವನ್ನು ಪುನರ್ಯೌವನಗೊಳಿಸಲು ಸರಿಯಾದ ಸಮಯವನ್ನು ನೀಡಿ. ಆರೋಗ್ಯಕರ ಜೀವನಶೈಲಿಯು ನಿಮ್ಮೆಲ್ಲಾ ಸಮಸ್ಯೆಯನ್ನು ನಿವಾರಿಸುತ್ತದೆ.

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ