AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ಹೊಂದಿದ್ದರೆ ನೀವು ಗಂಭೀರವಾಗಿ ತೆಗೆದುಕೊಳ್ಳಬೇಕಾದ 5 ವಿಷಯಗಳು

ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

TV9 Web
| Edited By: |

Updated on: Aug 11, 2022 | 11:21 AM

Share
ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

ನೀವು ಒಂದೇ ದಿನದಲ್ಲಿ ಮಧುಮೇಹವೆಂಬ ಯುದ್ಧವನ್ನು ಗೆಲ್ಲಲು ಹೋಗುತ್ತಿಲ್ಲ, ಆದ್ದರಿಂದ ದೀರ್ಘ ಕಾಲಸ ಯುದ್ಧಕ್ಕಾಗಿ ನಿಮ್ಮ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳಿ

1 / 5
ನಿಮ್ಮ ತೂಕದ ಮೇಲೆ ನಿಜವಾಗಿಯೂ ನಿಕಟವಾಗಿ ಕಣ್ಣಿಟ್ಟಿರಿ. ನೀವು ತೂಕವನ್ನು ಕಳೆದುಕೊಳ್ಳಬೇಕಾಗಬಹುದು.

ನಿಮ್ಮ ತೂಕದ ಮೇಲೆ ನಿಜವಾಗಿಯೂ ನಿಕಟವಾಗಿ ಕಣ್ಣಿಟ್ಟಿರಿ. ನೀವು ತೂಕವನ್ನು ಕಳೆದುಕೊಳ್ಳಬೇಕಾಗಬಹುದು.

2 / 5
ಜ್ಯೂಸ್, ಎನರ್ಜಿ ಡ್ರಿಂಕ್ಸ್, ಆಲ್ಕೋಹಾಲ್ ಆಧಾರಿತ ಪಾನೀಯಗಳು ಮತ್ತು ಸಿಹಿತಿಂಡಿಗಳು ಮಧುಮೇಹಿಗಳ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಆದ್ದರಿಂದ, ಸಂಸ್ಕರಿಸಿದ ಸಕ್ಕರೆಯನ್ನು ತಪ್ಪಿಸಲು ಪ್ರಯತ್ನಿಸಿ.

ಜ್ಯೂಸ್, ಎನರ್ಜಿ ಡ್ರಿಂಕ್ಸ್, ಆಲ್ಕೋಹಾಲ್ ಆಧಾರಿತ ಪಾನೀಯಗಳು ಮತ್ತು ಸಿಹಿತಿಂಡಿಗಳು ಮಧುಮೇಹಿಗಳ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಆದ್ದರಿಂದ, ಸಂಸ್ಕರಿಸಿದ ಸಕ್ಕರೆಯನ್ನು ತಪ್ಪಿಸಲು ಪ್ರಯತ್ನಿಸಿ.

3 / 5
ಆಗಾಗ ವೈದ್ಯರನ್ನು ಸಂಪರ್ಕಿಸಿ, ನಿಮ್ಮ ಅರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಇದರಿಂದಾಗಿ ಯಾವುದೇ ಹೊಸ ರೋಗಲಕ್ಷಣಗಳನ್ನು ಸಮಯಕ್ಕೆ ಪತ್ತೆಹಚ್ಚಬಹುದು ಮತ್ತು ಚಿಕಿತ್ಸೆ ನೀಡಬಹುದು. ಮನೆಯಲ್ಲಿ ಗ್ಲುಕೋಮೀಟರ್ ಮತ್ತು ರಕ್ತದೊತ್ತಡ ಮೀಟರ್‌ನಂತಹ ಮೂಲಭೂತ ಯಂತ್ರಗಳನ್ನು ಪಡೆಯಿರಿ.

ಆಗಾಗ ವೈದ್ಯರನ್ನು ಸಂಪರ್ಕಿಸಿ, ನಿಮ್ಮ ಅರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಇದರಿಂದಾಗಿ ಯಾವುದೇ ಹೊಸ ರೋಗಲಕ್ಷಣಗಳನ್ನು ಸಮಯಕ್ಕೆ ಪತ್ತೆಹಚ್ಚಬಹುದು ಮತ್ತು ಚಿಕಿತ್ಸೆ ನೀಡಬಹುದು. ಮನೆಯಲ್ಲಿ ಗ್ಲುಕೋಮೀಟರ್ ಮತ್ತು ರಕ್ತದೊತ್ತಡ ಮೀಟರ್‌ನಂತಹ ಮೂಲಭೂತ ಯಂತ್ರಗಳನ್ನು ಪಡೆಯಿರಿ.

4 / 5
ನಾರು ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಿ. ನಿಮ್ಮ ದೇಹವನ್ನು ಪುನರ್ಯೌವನಗೊಳಿಸಲು ಸರಿಯಾದ ಸಮಯವನ್ನು ನೀಡಿ. ಆರೋಗ್ಯಕರ ಜೀವನಶೈಲಿಯು ನಿಮ್ಮೆಲ್ಲಾ ಸಮಸ್ಯೆಯನ್ನು ನಿವಾರಿಸುತ್ತದೆ.

ನಾರು ಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಿ. ನಿಮ್ಮ ದೇಹವನ್ನು ಪುನರ್ಯೌವನಗೊಳಿಸಲು ಸರಿಯಾದ ಸಮಯವನ್ನು ನೀಡಿ. ಆರೋಗ್ಯಕರ ಜೀವನಶೈಲಿಯು ನಿಮ್ಮೆಲ್ಲಾ ಸಮಸ್ಯೆಯನ್ನು ನಿವಾರಿಸುತ್ತದೆ.

5 / 5
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ