AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾರಣಗಳಿಗಾಗಿಯೇ ದಿನದಲ್ಲಿ ಒಂದು ಬಾರಿಯಾದರೂ ಚಪಾತಿ ತಿನ್ನಬೇಕು ಎಂದು ಹೇಳುವುದು!

ರಾತ್ರಿ ಊಟದ ಭಾಗವಾಗಿ ಚಪಾತಿಯನ್ನು ತಿನ್ನುವುದರಿಂದ ದೇಹ ತೂಕ ಕಡಿಮೆಯಾಗುವುದರ ಜೊತೆಗೆ ಮತ್ತಿನ್ನೆಷ್ಟೋ ಆರೋಗ್ಯ ಪ್ರಯೋಜನಗಳನ್ನು ಹೊಂದಬಹುದಾಗಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ. ರಾತ್ರಿ ಊಟದಲ್ಲಿ ತಿಂದರೆ ಮಾತ್ರವಲ್ಲ, ದೈನಂದಿನ ವೇಳೆಯಲ್ಲಿ ಕನಿಷ್ಠ ಒಂದು ಸಾರಿಯಾದರೂ ಚಪಾತಿ ತಿಂದರೂ ಕೂಡ ಸಮಾನ ಫಲಿತಾಂಶವನ್ನು ನೀಡುತ್ತದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2023 | 12:47 PM

Share
ಪ್ರತಿದಿನ ಎರಡು ಸಾಮಾನ್ಯ ಚಪಾತಿಗಳನ್ನು ತಿನ್ನುವುದರಿಂದ ಅದರಲ್ಲಿ ಇರುವ ಅಧಿಕ ನಾರಿನಾಂಶದಿಂದಾಗಿ (Fibrous substances) ಹೆಚ್ಚು ಸಮಯ ಹೊಟ್ಟೆ ತುಂಬಿದಂತೆ  ಇರುತ್ತದೆ. ಹೆಚ್ಚಿನ ಕಾಲ ಹಸಿವು ಆಗದಂತೆ ಮಾಡುತ್ತದೆ. ಇತರ ಆಹಾರಗಳೊಂದಿಗೆ ಹೋಲಿಸಿದರೆ ಇದರಲ್ಲಿ ಕ್ಯಾಲರಿ ಅಂಶಗಳೂ ಕಡಿಮೆಯೇ. ಆದ್ದರಿಂದ ಸುಲಭವಾಗಿ ದೇಹ ತೂಕವನ್ನು ಕಡಿಮೆ ಮಾಡಲು ನಿಮ್ಮ ಮೊದಲ ಆಯ್ಕೆ ಚಪಾತಿ ಆಗಬೇಕಾಗುತ್ತದೆ.

ಪ್ರತಿದಿನ ಎರಡು ಸಾಮಾನ್ಯ ಚಪಾತಿಗಳನ್ನು ತಿನ್ನುವುದರಿಂದ ಅದರಲ್ಲಿ ಇರುವ ಅಧಿಕ ನಾರಿನಾಂಶದಿಂದಾಗಿ (Fibrous substances) ಹೆಚ್ಚು ಸಮಯ ಹೊಟ್ಟೆ ತುಂಬಿದಂತೆ ಇರುತ್ತದೆ. ಹೆಚ್ಚಿನ ಕಾಲ ಹಸಿವು ಆಗದಂತೆ ಮಾಡುತ್ತದೆ. ಇತರ ಆಹಾರಗಳೊಂದಿಗೆ ಹೋಲಿಸಿದರೆ ಇದರಲ್ಲಿ ಕ್ಯಾಲರಿ ಅಂಶಗಳೂ ಕಡಿಮೆಯೇ. ಆದ್ದರಿಂದ ಸುಲಭವಾಗಿ ದೇಹ ತೂಕವನ್ನು ಕಡಿಮೆ ಮಾಡಲು ನಿಮ್ಮ ಮೊದಲ ಆಯ್ಕೆ ಚಪಾತಿ ಆಗಬೇಕಾಗುತ್ತದೆ.

1 / 4
ಚಪಾತಿಯಲ್ಲಿರುವ ಹೆಚ್ಚಿನ ಕಬ್ಬಿಣಾಂಶವು ದೇಹದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಕ್ರಮಬದ್ಧಗೊಳಿಸುತ್ತದೆ. ಈ ಆಹಾರವು ಬಿಳಿ ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದುದರಿಂದಲೇ ರಕ್ತಹೀನತೆಯಿಂದ ಬಳಲುತ್ತಿರುವವರು ಚಪಾತಿಯನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ.

ಚಪಾತಿಯಲ್ಲಿರುವ ಹೆಚ್ಚಿನ ಕಬ್ಬಿಣಾಂಶವು ದೇಹದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಕ್ರಮಬದ್ಧಗೊಳಿಸುತ್ತದೆ. ಈ ಆಹಾರವು ಬಿಳಿ ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದುದರಿಂದಲೇ ರಕ್ತಹೀನತೆಯಿಂದ ಬಳಲುತ್ತಿರುವವರು ಚಪಾತಿಯನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ.

2 / 4
ಚಪಾತಿಯಲ್ಲಿ ‘ಬಿ’, ‘ಇ’ ವಿಟಮಿನ್‌ಗಳ ಜೊತೆಗೆ ಕಾಪರ್‌, ಜಿಂಕ್‌, ಅಯೋಡಿನ್‌, ಮಂಗನೀಸ್‌, ಸಿಲಿಕಾನ್‌, ಪೊಟಾಶಿಯಂ, ಕ್ಯಾಲ್ಷಿಯಂ.. ಮುಂತಾದ ಪದಾರ್ಥಗಳು ಪುಷ್ಕಳವಾಗಿ ದೊರೆಯುತ್ತವೆ. ಹಾಗೆಯೇ ಚಪಾತಿಯಲ್ಲಿ ಇರುವ ಪ್ರಮುಖ ಅಂಶ ಕಾರ್ಬೋಹೈಡ್ರೇಟ್‌ಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಇದರಿಂದ ಇಡೀ ದಿನ ದೇಹ ಶಕ್ತಿಯೊಂದಿಗೆ ಉತ್ಸಾಹದಿಂದ ಇರಬಹುದು.

ಚಪಾತಿಯಲ್ಲಿ ‘ಬಿ’, ‘ಇ’ ವಿಟಮಿನ್‌ಗಳ ಜೊತೆಗೆ ಕಾಪರ್‌, ಜಿಂಕ್‌, ಅಯೋಡಿನ್‌, ಮಂಗನೀಸ್‌, ಸಿಲಿಕಾನ್‌, ಪೊಟಾಶಿಯಂ, ಕ್ಯಾಲ್ಷಿಯಂ.. ಮುಂತಾದ ಪದಾರ್ಥಗಳು ಪುಷ್ಕಳವಾಗಿ ದೊರೆಯುತ್ತವೆ. ಹಾಗೆಯೇ ಚಪಾತಿಯಲ್ಲಿ ಇರುವ ಪ್ರಮುಖ ಅಂಶ ಕಾರ್ಬೋಹೈಡ್ರೇಟ್‌ಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಇದರಿಂದ ಇಡೀ ದಿನ ದೇಹ ಶಕ್ತಿಯೊಂದಿಗೆ ಉತ್ಸಾಹದಿಂದ ಇರಬಹುದು.

3 / 4
ಚಪಾತಿಯಲ್ಲಿರುವ ಸತು ಮತ್ತು ಇತರ ಖನಿಜಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಿಂದ ಚರ್ಮವು ಯಾವುದೇ ತೊಂದರೆಗಳಿಲ್ಲದೆ ಯೌವನದಿಂದ ಹೊಳೆಯುತ್ತದೆ.

ಚಪಾತಿಯಲ್ಲಿರುವ ಸತು ಮತ್ತು ಇತರ ಖನಿಜಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಿಂದ ಚರ್ಮವು ಯಾವುದೇ ತೊಂದರೆಗಳಿಲ್ಲದೆ ಯೌವನದಿಂದ ಹೊಳೆಯುತ್ತದೆ.

4 / 4
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್