AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದಲ್ಲೇ ಟಿಕೆಟ್​ ಡೀಲ್​​ ನಡೆದಿತ್ತಾ? ಗೋವಿಂದ್​ ಬಾಬು, ಚೈತ್ರಾ-ಸ್ವಾಮೀಜಿ ಭೇಟಿ ಫೋಟೋಸ್ ವೈರಲ್

ಚೈತ್ರಾ ಕುಂದಾಪುರ ಅಂದಾಕ್ಷಣ ಥಟ್​ ಅಂತ ನೆನಪಿಗೆ ಬರುವುದೇ ಆಕೆಯ ಭಾಷಣ. ಮಾತಿನಲ್ಲೇ ಬೆಂಕಿ...ಭಾಷಣದಲ್ಲೇ ಕಿಡಿ...ಈ ಸ್ವಯಂಘೋಷಿತ ಹಿಂದು ಫೈರ್‌ ಬ್ರ್ಯಾಂಡ್‌ನ ಒಂದೊಂದೇ ಮುಖವಾಡಗಳು ಬಯಲಿಗೆ ಬರುತ್ತಿವೆ. ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಇದೀಗ ಸಿಸಿಬಿ ಬಲೆಗೆ ಬಿದ್ದಿದ್ದಾಳೆ. ಇನ್ನು ಈ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಸ್ವಾಮೀಜಿ ಹಾಗೂ ಚೈತ್ರಾ ಸೇರಿಕೊಂಡೇ ಗೋವಿಂದ್​ ಬಾಬುಗೆ ಉಂಡೆ ನಾಮ ಹಾಕಿದ್ದಾರೆ. ಈ ಪ್ರಕರಣಕ್ಕೆ ಪೂರಕವಾದ ಮತ್ತಷ್ಟು ಸ್ಫೋಟ ಅಂಶಗಳು ಬೆಳಕಿಗೆ ಬಂದಿವೆ.

TV9 Web
| Edited By: |

Updated on: Sep 14, 2023 | 10:52 AM

Share
ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

1 / 7
ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

2 / 7
ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

3 / 7
ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ  ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

4 / 7
ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

5 / 7
ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ  ಆಶೀರ್ವಾದ ಮಾಡಿದ್ದರು.

ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ ಆಶೀರ್ವಾದ ಮಾಡಿದ್ದರು.

6 / 7
ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

7 / 7
Web contact
Web contact

TV9 Kannada

Read More
Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!