AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದಲ್ಲೇ ಟಿಕೆಟ್​ ಡೀಲ್​​ ನಡೆದಿತ್ತಾ? ಗೋವಿಂದ್​ ಬಾಬು, ಚೈತ್ರಾ-ಸ್ವಾಮೀಜಿ ಭೇಟಿ ಫೋಟೋಸ್ ವೈರಲ್

ಚೈತ್ರಾ ಕುಂದಾಪುರ ಅಂದಾಕ್ಷಣ ಥಟ್​ ಅಂತ ನೆನಪಿಗೆ ಬರುವುದೇ ಆಕೆಯ ಭಾಷಣ. ಮಾತಿನಲ್ಲೇ ಬೆಂಕಿ...ಭಾಷಣದಲ್ಲೇ ಕಿಡಿ...ಈ ಸ್ವಯಂಘೋಷಿತ ಹಿಂದು ಫೈರ್‌ ಬ್ರ್ಯಾಂಡ್‌ನ ಒಂದೊಂದೇ ಮುಖವಾಡಗಳು ಬಯಲಿಗೆ ಬರುತ್ತಿವೆ. ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಇದೀಗ ಸಿಸಿಬಿ ಬಲೆಗೆ ಬಿದ್ದಿದ್ದಾಳೆ. ಇನ್ನು ಈ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಸ್ವಾಮೀಜಿ ಹಾಗೂ ಚೈತ್ರಾ ಸೇರಿಕೊಂಡೇ ಗೋವಿಂದ್​ ಬಾಬುಗೆ ಉಂಡೆ ನಾಮ ಹಾಕಿದ್ದಾರೆ. ಈ ಪ್ರಕರಣಕ್ಕೆ ಪೂರಕವಾದ ಮತ್ತಷ್ಟು ಸ್ಫೋಟ ಅಂಶಗಳು ಬೆಳಕಿಗೆ ಬಂದಿವೆ.

TV9 Web
| Edited By: |

Updated on: Sep 14, 2023 | 10:52 AM

Share
ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

1 / 7
ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

2 / 7
ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

3 / 7
ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ  ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

4 / 7
ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

5 / 7
ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ  ಆಶೀರ್ವಾದ ಮಾಡಿದ್ದರು.

ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ ಆಶೀರ್ವಾದ ಮಾಡಿದ್ದರು.

6 / 7
ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

7 / 7
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು