ಮಠದಲ್ಲೇ ಟಿಕೆಟ್ ಡೀಲ್ ನಡೆದಿತ್ತಾ? ಗೋವಿಂದ್ ಬಾಬು, ಚೈತ್ರಾ-ಸ್ವಾಮೀಜಿ ಭೇಟಿ ಫೋಟೋಸ್ ವೈರಲ್
ಚೈತ್ರಾ ಕುಂದಾಪುರ ಅಂದಾಕ್ಷಣ ಥಟ್ ಅಂತ ನೆನಪಿಗೆ ಬರುವುದೇ ಆಕೆಯ ಭಾಷಣ. ಮಾತಿನಲ್ಲೇ ಬೆಂಕಿ...ಭಾಷಣದಲ್ಲೇ ಕಿಡಿ...ಈ ಸ್ವಯಂಘೋಷಿತ ಹಿಂದು ಫೈರ್ ಬ್ರ್ಯಾಂಡ್ನ ಒಂದೊಂದೇ ಮುಖವಾಡಗಳು ಬಯಲಿಗೆ ಬರುತ್ತಿವೆ. ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಇದೀಗ ಸಿಸಿಬಿ ಬಲೆಗೆ ಬಿದ್ದಿದ್ದಾಳೆ. ಇನ್ನು ಈ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಸ್ವಾಮೀಜಿ ಹಾಗೂ ಚೈತ್ರಾ ಸೇರಿಕೊಂಡೇ ಗೋವಿಂದ್ ಬಾಬುಗೆ ಉಂಡೆ ನಾಮ ಹಾಕಿದ್ದಾರೆ. ಈ ಪ್ರಕರಣಕ್ಕೆ ಪೂರಕವಾದ ಮತ್ತಷ್ಟು ಸ್ಫೋಟ ಅಂಶಗಳು ಬೆಳಕಿಗೆ ಬಂದಿವೆ.

1 / 7

2 / 7

3 / 7

4 / 7

5 / 7

6 / 7

7 / 7