AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದಲ್ಲೇ ಟಿಕೆಟ್​ ಡೀಲ್​​ ನಡೆದಿತ್ತಾ? ಗೋವಿಂದ್​ ಬಾಬು, ಚೈತ್ರಾ-ಸ್ವಾಮೀಜಿ ಭೇಟಿ ಫೋಟೋಸ್ ವೈರಲ್

ಚೈತ್ರಾ ಕುಂದಾಪುರ ಅಂದಾಕ್ಷಣ ಥಟ್​ ಅಂತ ನೆನಪಿಗೆ ಬರುವುದೇ ಆಕೆಯ ಭಾಷಣ. ಮಾತಿನಲ್ಲೇ ಬೆಂಕಿ...ಭಾಷಣದಲ್ಲೇ ಕಿಡಿ...ಈ ಸ್ವಯಂಘೋಷಿತ ಹಿಂದು ಫೈರ್‌ ಬ್ರ್ಯಾಂಡ್‌ನ ಒಂದೊಂದೇ ಮುಖವಾಡಗಳು ಬಯಲಿಗೆ ಬರುತ್ತಿವೆ. ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಇದೀಗ ಸಿಸಿಬಿ ಬಲೆಗೆ ಬಿದ್ದಿದ್ದಾಳೆ. ಇನ್ನು ಈ ಪ್ರಕರಣದಲ್ಲಿ ಸ್ವಾಮೀಜಿಯೊಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಸ್ವಾಮೀಜಿ ಹಾಗೂ ಚೈತ್ರಾ ಸೇರಿಕೊಂಡೇ ಗೋವಿಂದ್​ ಬಾಬುಗೆ ಉಂಡೆ ನಾಮ ಹಾಕಿದ್ದಾರೆ. ಈ ಪ್ರಕರಣಕ್ಕೆ ಪೂರಕವಾದ ಮತ್ತಷ್ಟು ಸ್ಫೋಟ ಅಂಶಗಳು ಬೆಳಕಿಗೆ ಬಂದಿವೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 14, 2023 | 10:52 AM

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ ಬೆನ್ನಲ್ಲೇ ಇದೀಗ ಮೋಸ ಹೋದ ಗೋವಿಂದ್​ ಬಾಬು ಹಾಗೂ ವಂಚಕಿ ಚೈತ್ರಾ ಕುಂದಾಪುರ ಹಾಲಮಠಕ್ಕೆ ಭೇಟಿ ನೀಡಿದ್ದ ಫೋಟೋಗಳು ವೈರಲ್ ಆಗಿವೆ.

1 / 7
ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

ವಿಧಾನಸಭಾ ಚುನಾವಣೆಗೂ ಮುನ್ನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಮಠಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದಬಾಬು ಹಾಗೂ ಚೈತ್ರಾ ಕುಂದಾಪುರ ಭೇಟಿ ನೀಡಿದ್ದರು.

2 / 7
ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

ಹಾಲ ಮಠಕ್ಕೆ ಚೈತ್ರಾ ಕುಂದಾಪುರ ಜೊತೆಗೆ ಬಂದಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಬಾಬು ಬಂದಿದ್ದರು.

3 / 7
ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ  ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

ಟಿಕೆಟ್‌ ಕೊಡಿಸಲು ಅಭಿನವ ಹಾಲಶ್ರೀ ಶಿಫಾರಸು ಮುಖ್ಯ. ಹೀಗಾಗಿ ಅವರಿಗೂ ಹಣ ಕೊಡಬೇಕು ಎಂದು ಚೈತ್ರಾ ಕುಂದಾಪುರ ಗೋವಿಂದ್​ ಬಾಬು ಪೂಜಾರಿಗೆ ಹೇಳಿದ್ದಳು.

4 / 7
ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

ಅದರಂತೆ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಸಹ ಅಭಿನವ ಹಾಲಶ್ರೀಗೆ ಸಹ ಹಣ ನೀಡಿದ್ದರು.

5 / 7
ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ  ಆಶೀರ್ವಾದ ಮಾಡಿದ್ದರು.

ಮಠಕ್ಕೆ ಬಂದಿದ್ದ ಗೋವಿಂದ್​ ಬಾಬು ಹಾಗೂ ಚೈತ್ರಾ ಕುಂದಾಪುರಗೆ ಹಾಲಶ್ರೀ ಶಾಲು ಹಾಕಿ ಸನ್ಮಾನಿಸಿ ಆಶೀರ್ವಾದ ಮಾಡಿದ್ದರು.

6 / 7
ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಹೀಗಾಗಿ ಎಂಎಲ್​ಎ ಟಿಕೆಟ್​ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದಲ್ಲಿಯೇ ಮಾತುಕತೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

7 / 7
Follow us
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ