AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhatrapati Shivaji Maharaj: ಕುಂದಾನಗರಿಯಲ್ಲಿ ಕಣ್ಮನ ಸೆಳೆದ ಅದ್ಧೂರಿ ಶಿವಾಜಿ ಜಯಂತಿ ಮೆರವಣಿಗೆ

ಕುಂದಾನಗರಿ ಬೆಳಗಾವಿಯಲ್ಲಿ ರಾತ್ರಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ವೈಭವೋಪೇತ ಮೆರವಣಿಗೆ ನಡೆಯಿತು. ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಗತವೈಭವ ಸಾರುವ ರೂಪಕಗಳ ಭವ್ಯ ಮೆರವಣಿಗೆ ಬೆಳಗಿನ ಜಾವದವರೆಗೂ ನಡೆಯಿತು.

ಆಯೇಷಾ ಬಾನು
|

Updated on: May 28, 2023 | 8:37 AM

Share
ಮಹಾರಾಷ್ಟ್ರ ಗೋವಾದ ಜೊತೆ ಗಡಿ ಹಂಚಿಕೊಂಡಿರುವ ಹಾಗೂ ಕನ್ನಡ ಮರಾಠಿ ಭಾಷಿಕರಿರುವ ಬೆಳಗಾವಿಯಲ್ಲಿ ಯಾವುದೇ ಹಬ್ಬ ಇರಲಿ ಜಯಂತಿ ಇರಲಿ ಅತಿ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ‌ಶತಮಾನದ ಇತಿಹಾಸ ಕಂಡಿರುವ ಬೆಳಗಾವಿಯ ಶಿವಾಜಿ ಜಯಂತಿ ಮೆರವಣಿಗೆ ಕಣ್ಮನ ಸೆಳೆಯಿತು.

ಮಹಾರಾಷ್ಟ್ರ ಗೋವಾದ ಜೊತೆ ಗಡಿ ಹಂಚಿಕೊಂಡಿರುವ ಹಾಗೂ ಕನ್ನಡ ಮರಾಠಿ ಭಾಷಿಕರಿರುವ ಬೆಳಗಾವಿಯಲ್ಲಿ ಯಾವುದೇ ಹಬ್ಬ ಇರಲಿ ಜಯಂತಿ ಇರಲಿ ಅತಿ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ‌ಶತಮಾನದ ಇತಿಹಾಸ ಕಂಡಿರುವ ಬೆಳಗಾವಿಯ ಶಿವಾಜಿ ಜಯಂತಿ ಮೆರವಣಿಗೆ ಕಣ್ಮನ ಸೆಳೆಯಿತು.

1 / 10
ಕುಂದಾನಗರಿ ಬೆಳಗಾವಿಯಲ್ಲಿ ರಾತ್ರಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ವೈಭವೋಪೇತ ಮೆರವಣಿಗೆ ನಡೆಯಿತು. ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಗತವೈಭವ ಸಾರುವ ರೂಪಕಗಳ ಭವ್ಯ ಮೆರವಣಿಗೆ ಬೆಳಗಿನ ಜಾವದವರೆಗೂ ನಡೆಯಿತು.

ಕುಂದಾನಗರಿ ಬೆಳಗಾವಿಯಲ್ಲಿ ರಾತ್ರಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ವೈಭವೋಪೇತ ಮೆರವಣಿಗೆ ನಡೆಯಿತು. ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಗತವೈಭವ ಸಾರುವ ರೂಪಕಗಳ ಭವ್ಯ ಮೆರವಣಿಗೆ ಬೆಳಗಿನ ಜಾವದವರೆಗೂ ನಡೆಯಿತು.

2 / 10
ಕುಂದಾನಗರಿ ಬೆಳಗಾವಿಯಲ್ಲಿ ವೈಭವೋಪೇತ ಶಿವಜಯಂತಿ ಮೆರವಣಿಗೆ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕುಂದಾನಗರಿ ಬೆಳಗಾವಿಯಲ್ಲಿ ವೈಭವೋಪೇತ ಶಿವಜಯಂತಿ ಮೆರವಣಿಗೆ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.

3 / 10
ಮೇ 27ರ ಸಂಜೆ 6 ಗಂಟೆ ಸುಮಾರಿಗೆ ಬೆಳಗಾವಿಯ ನರಗುಂದಕರ ಭಾವೆ ಚೌಕ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.

ಮೇ 27ರ ಸಂಜೆ 6 ಗಂಟೆ ಸುಮಾರಿಗೆ ಬೆಳಗಾವಿಯ ನರಗುಂದಕರ ಭಾವೆ ಚೌಕ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.

4 / 10
ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿರುವ ವಿವಿಧ ಯುವಕ ಮಂಡಳಗಳು ಸಂಘ ಸಂಸ್ಥೆಗಳ ನೇತೃತ್ವದಲ್ಲಿ 300ಕ್ಕೂ ಅಧಿಕ ಕಲಾ ತಂಡಗಳು, ರೂಪಕಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆದವು.

ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿರುವ ವಿವಿಧ ಯುವಕ ಮಂಡಳಗಳು ಸಂಘ ಸಂಸ್ಥೆಗಳ ನೇತೃತ್ವದಲ್ಲಿ 300ಕ್ಕೂ ಅಧಿಕ ಕಲಾ ತಂಡಗಳು, ರೂಪಕಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆದವು.

5 / 10
ವೈಭವೋಪೇತ ಮೆರವಣಿಗೆ ಶಿವಚರಿತ್ರೆ ಕಟ್ಟಿಕೊಟ್ಟಿತು‌. ಛತ್ರಪತಿ ಶಿವಾಜಿ ಮಹಾರಾಜರ ಬಾಲ್ಯಜೀವನ, ಅವರು ಕಲಿತ ಯುದ್ಧ ಕಲೆ, ಪಟ್ಟಾಭಿಷೇಕ, ಕೋಟೆಗಳನ್ನು ಗೆದ್ದು ರಾಜ್ಯಭಾರ ಮಾಡಿದ ಪ್ರಸಂಗ, ರಾಜ ತಾಂತ್ರಿಕತೆ,

ವೈಭವೋಪೇತ ಮೆರವಣಿಗೆ ಶಿವಚರಿತ್ರೆ ಕಟ್ಟಿಕೊಟ್ಟಿತು‌. ಛತ್ರಪತಿ ಶಿವಾಜಿ ಮಹಾರಾಜರ ಬಾಲ್ಯಜೀವನ, ಅವರು ಕಲಿತ ಯುದ್ಧ ಕಲೆ, ಪಟ್ಟಾಭಿಷೇಕ, ಕೋಟೆಗಳನ್ನು ಗೆದ್ದು ರಾಜ್ಯಭಾರ ಮಾಡಿದ ಪ್ರಸಂಗ, ರಾಜ ತಾಂತ್ರಿಕತೆ,

6 / 10
ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ ದರ್ಬಾರ್, ಅಫಜಲ್ ಖಾನ್‌ನನ್ನ ಜಾಣ್ಮೆಯಿಂದ ವಧಿಸಿದ ದೃಶ್ಯ, ಜೀಜಾಮಾತೆ ಮಾರ್ಗದರ್ಶನ ದೃಶ್ಯ ಹೀಗೆ ಹತ್ತು ಹಲವು ಘಟನಾವಳಿಗಳು ಮೆರವಣಿಗೆಯುದ್ಧಕ್ಕೂ ಭಾಗಿಯಾದ ರೂಪಕಗಳಲ್ಲಿ ಕಂಡು ಬಂತು.

ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ ದರ್ಬಾರ್, ಅಫಜಲ್ ಖಾನ್‌ನನ್ನ ಜಾಣ್ಮೆಯಿಂದ ವಧಿಸಿದ ದೃಶ್ಯ, ಜೀಜಾಮಾತೆ ಮಾರ್ಗದರ್ಶನ ದೃಶ್ಯ ಹೀಗೆ ಹತ್ತು ಹಲವು ಘಟನಾವಳಿಗಳು ಮೆರವಣಿಗೆಯುದ್ಧಕ್ಕೂ ಭಾಗಿಯಾದ ರೂಪಕಗಳಲ್ಲಿ ಕಂಡು ಬಂತು.

7 / 10
ಮಕ್ಕಳನ್ನು ಕರೆದುಕೊಂಡು ಬಂದಿದ್ದ ಸಹಸ್ರಾರು ಜನ ಭಾಗವಹಿಸಿದ್ದರು. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಮಕ್ಕಳಿಗೆ ತಿಳಿಯಲಿ ಅಂತಾ ಕರೆದುಕೊಂಡು ಬಂದಿದ್ದಾಗಿ ಮೆರಣಿಗೆಗೆ ಆಗಮಿಸಿದ್ದ ಬೆಳಗಾವಿ ನಿವಾಸಿ ವೈಶಾಲಿ ತಿಳಿಸಿದರು‌.

ಮಕ್ಕಳನ್ನು ಕರೆದುಕೊಂಡು ಬಂದಿದ್ದ ಸಹಸ್ರಾರು ಜನ ಭಾಗವಹಿಸಿದ್ದರು. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಮಕ್ಕಳಿಗೆ ತಿಳಿಯಲಿ ಅಂತಾ ಕರೆದುಕೊಂಡು ಬಂದಿದ್ದಾಗಿ ಮೆರಣಿಗೆಗೆ ಆಗಮಿಸಿದ್ದ ಬೆಳಗಾವಿ ನಿವಾಸಿ ವೈಶಾಲಿ ತಿಳಿಸಿದರು‌.

8 / 10
ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ಎರಡು ಸಾವಿರಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದರು.

9 / 10
ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಸಾರುವ ಶಿವಜಯಂತಿ ಮೆರವಣಿಗೆ ಕಣ್ಮನ ಸೆಳೆದಿದ್ದು ಮೆರವಣಿಗೆ ಭಾರತದ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿತ್ತು.

ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಸಾರುವ ಶಿವಜಯಂತಿ ಮೆರವಣಿಗೆ ಕಣ್ಮನ ಸೆಳೆದಿದ್ದು ಮೆರವಣಿಗೆ ಭಾರತದ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿತ್ತು.

10 / 10
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ