Chia Seeds: ಬೀಜ ಚಿಕ್ಕದಾದರೂ ಪ್ರಯೋಜನ ಅದ್ಭುತ; ನಿಮ್ಮ ಡಯೆಟ್​​ನಲ್ಲಿರಲಿ ಚಿಯಾ ಸೀಡ್ಸ್​

ಚಿಯಾ ಬೀಜಗಳಲ್ಲಿ ಇರುವ ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಚಿಯಾ ಬೀಜಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಚಿಯಾ ಸೀಡ್ ಅನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ.

|

Updated on: Sep 13, 2023 | 11:51 AM

ಕೆಲವರು ದೇಹದ ಕೊಬ್ಬು ಕರಗಿಸಲು ಸಾವಿರಾರು ರೂ. ಕೊಟ್ಟು ಜಿಮ್, ಡಯೆಟ್ ಕೋರ್ಸ್​ ಎಂದೆಲ್ಲ ಮಾಡುತ್ತಾರೆ. ಆದರೆ, ನಮ್ಮ ಮನೆಯಲ್ಲೇ ಇರುವ ಕೆಲವು ಆಹಾರ ಪದಾರ್ಥಗಳಿಂದ ದೇಹದ ಕೊಬ್ಬು ಕರಗಿಸಬಹುದು.

ಕೆಲವರು ದೇಹದ ಕೊಬ್ಬು ಕರಗಿಸಲು ಸಾವಿರಾರು ರೂ. ಕೊಟ್ಟು ಜಿಮ್, ಡಯೆಟ್ ಕೋರ್ಸ್​ ಎಂದೆಲ್ಲ ಮಾಡುತ್ತಾರೆ. ಆದರೆ, ನಮ್ಮ ಮನೆಯಲ್ಲೇ ಇರುವ ಕೆಲವು ಆಹಾರ ಪದಾರ್ಥಗಳಿಂದ ದೇಹದ ಕೊಬ್ಬು ಕರಗಿಸಬಹುದು.

1 / 15
ಚಿಯಾ ಸೀಡ್ಸ್​ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಎಳ್ಳು ಕಾಳಿನಂತೆ ಕಪ್ಪಗೆ, ಸಣ್ಣಗಿರುವ ಈ ಚಿಯಾ ಬೀಜಗಳು ನಮ್ಮ ದೇಹಕ್ಕೆ ಅದ್ಭುತ ಕೊಡುಗೆ ನೀಡಬಲ್ಲವು.

ಚಿಯಾ ಸೀಡ್ಸ್​ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಎಳ್ಳು ಕಾಳಿನಂತೆ ಕಪ್ಪಗೆ, ಸಣ್ಣಗಿರುವ ಈ ಚಿಯಾ ಬೀಜಗಳು ನಮ್ಮ ದೇಹಕ್ಕೆ ಅದ್ಭುತ ಕೊಡುಗೆ ನೀಡಬಲ್ಲವು.

2 / 15
ಇದರಲ್ಲಿರುವ ಫೈಬರ್, ಪ್ರೋಟೀನ್ ಅಂಶಗಳು ತೂಕ ಇಳಿಸಲು ಸಹಾಯ ಮಾಡುತ್ತವೆ. ಚಿಯಾ ಬೀಜಗಳಲ್ಲಿ ಎಲ್ಲಾ ಪೋಷಕಾಂಶಗಳೂ ಸಮೃದ್ಧವಾಗಿದೆ.

ಇದರಲ್ಲಿರುವ ಫೈಬರ್, ಪ್ರೋಟೀನ್ ಅಂಶಗಳು ತೂಕ ಇಳಿಸಲು ಸಹಾಯ ಮಾಡುತ್ತವೆ. ಚಿಯಾ ಬೀಜಗಳಲ್ಲಿ ಎಲ್ಲಾ ಪೋಷಕಾಂಶಗಳೂ ಸಮೃದ್ಧವಾಗಿದೆ.

3 / 15
ಚಿಯಾ ಬೀಜಗಳನ್ನು ಸ್ಮೂಥಿಯಾಗಿ, ಕೆಲವು ಹಣ್ಣಿನ ಜ್ಯೂಸ್‌ಗಳಲ್ಲಿ, ಏನೂ ಬೇಡವೆಂದರೆ ನೀರಿಗೆ ಹಾಕಿಕೊಂಡು ಕೂಡ ಸೇವಿಸಬಹುದು. ಸುಮಾರು ಎರಡು ಚಮಚ ಚಿಯಾ ಬೀಜಗಳಲ್ಲಿ 9.7 ಗ್ರಾಂ ಫೈಬರ್ ಮತ್ತು 4.6 ಗ್ರಾಂ ಪ್ರೋಟೀನ್ ಇರುತ್ತದೆ.

ಚಿಯಾ ಬೀಜಗಳನ್ನು ಸ್ಮೂಥಿಯಾಗಿ, ಕೆಲವು ಹಣ್ಣಿನ ಜ್ಯೂಸ್‌ಗಳಲ್ಲಿ, ಏನೂ ಬೇಡವೆಂದರೆ ನೀರಿಗೆ ಹಾಕಿಕೊಂಡು ಕೂಡ ಸೇವಿಸಬಹುದು. ಸುಮಾರು ಎರಡು ಚಮಚ ಚಿಯಾ ಬೀಜಗಳಲ್ಲಿ 9.7 ಗ್ರಾಂ ಫೈಬರ್ ಮತ್ತು 4.6 ಗ್ರಾಂ ಪ್ರೋಟೀನ್ ಇರುತ್ತದೆ.

4 / 15
ಡಯಟ್ ಮಾಡುತ್ತಿರುವವರು ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರು ಮೊಸರಿನ ಜೊತೆ ಚಿಯಾ ಸೀಡ್ಸ್ ಹಾಕಿಕೊಂಡು ಸೇವಿಸಬಹುದು.

ಡಯಟ್ ಮಾಡುತ್ತಿರುವವರು ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರು ಮೊಸರಿನ ಜೊತೆ ಚಿಯಾ ಸೀಡ್ಸ್ ಹಾಕಿಕೊಂಡು ಸೇವಿಸಬಹುದು.

5 / 15
ಪೌಷ್ಟಿಕಾಂಶದ ಶಕ್ತಿ ಕೇಂದ್ರವಾದ ಚಿಯಾ ಬೀಜಗಳನ್ನು ಈಗ ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಮಧುಮೇಹ ಮತ್ತು ಬೊಜ್ಜು ಮುಂತಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ರೋಗನಿರೋಧಕ ಕ್ರಮವಾಗಿ ಕಂಡುಹಿಡಿಯಲಾಗುತ್ತಿದೆ.

ಪೌಷ್ಟಿಕಾಂಶದ ಶಕ್ತಿ ಕೇಂದ್ರವಾದ ಚಿಯಾ ಬೀಜಗಳನ್ನು ಈಗ ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಮಧುಮೇಹ ಮತ್ತು ಬೊಜ್ಜು ಮುಂತಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ರೋಗನಿರೋಧಕ ಕ್ರಮವಾಗಿ ಕಂಡುಹಿಡಿಯಲಾಗುತ್ತಿದೆ.

6 / 15
ಚಿಯಾ ಬೀಜಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಚಿಯಾ ಸೀಡ್ ಅನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ.

ಚಿಯಾ ಬೀಜಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಚಿಯಾ ಸೀಡ್ ಅನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ.

7 / 15
ಚಿಯಾ ಸೀಡ್ಸ್​ ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ. ಚಿಯಾ ಬೀಜಗಳು ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ರಂಜಕದಂತಹ ಖನಿಜಗಳನ್ನು ಸಹ ಒಳಗೊಂಡಿರುತ್ತವೆ. ಇದು ಮೂಳೆ ಸಾಂದ್ರತೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.

ಚಿಯಾ ಸೀಡ್ಸ್​ ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ. ಚಿಯಾ ಬೀಜಗಳು ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ರಂಜಕದಂತಹ ಖನಿಜಗಳನ್ನು ಸಹ ಒಳಗೊಂಡಿರುತ್ತವೆ. ಇದು ಮೂಳೆ ಸಾಂದ್ರತೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.

8 / 15
ಚಿಯಾ ಬೀಜಗಳಲ್ಲಿ ಇರುವ ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಮಧುಮೇಹದ ತೊಡಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಚಿಯಾ ಬೀಜಗಳಲ್ಲಿ ಇರುವ ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಮಧುಮೇಹದ ತೊಡಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

9 / 15
ಒಂದು ಬಾಟಲ್ ನೀರಿಗೆ ಒಂದು ಚಮಚ ಚಿಯಾ ಬೀಜಗಳನ್ನು ಸೇರಿಸಬೇಕು. 1 ಗಂಟೆಯ ಬಳಿಕ ಇದನ್ನು ಸೇವಿಸಬೇಕು. ಇದಕ್ಕೆ ಲಿಂಬೆ ರಸವನ್ನು ಕೂಡ ಸೇರಿಸಬಹುದು.

ಒಂದು ಬಾಟಲ್ ನೀರಿಗೆ ಒಂದು ಚಮಚ ಚಿಯಾ ಬೀಜಗಳನ್ನು ಸೇರಿಸಬೇಕು. 1 ಗಂಟೆಯ ಬಳಿಕ ಇದನ್ನು ಸೇವಿಸಬೇಕು. ಇದಕ್ಕೆ ಲಿಂಬೆ ರಸವನ್ನು ಕೂಡ ಸೇರಿಸಬಹುದು.

10 / 15
ಚಿಯಾ ಬೀಜಗಳು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಈ ಬೀಜಗಳಲ್ಲಿರುವ ಕರಗುವ ಮತ್ತು ಕರಗದ ನಾರುಗಳು ಮಲಬದ್ಧತೆಯ ಸಮಸ್ಯೆಯನ್ನು ತೊಡೆದುಹಾಕಬಲ್ಲದು. ಮೂತ್ರಪಿಂಡದ ಕಲ್ಲುಗಳು ಮತ್ತು ಚಯಾಪಚಯ ಕ್ರಿಯೆಯ ಅಸ್ವಸ್ಥತೆಗಳನ್ನು ನಿರ್ವಹಿಸುವಲ್ಲಿ ಇದರ ಪಾತ್ರ ಮುಖ್ಯವಾದುದು.

ಚಿಯಾ ಬೀಜಗಳು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಈ ಬೀಜಗಳಲ್ಲಿರುವ ಕರಗುವ ಮತ್ತು ಕರಗದ ನಾರುಗಳು ಮಲಬದ್ಧತೆಯ ಸಮಸ್ಯೆಯನ್ನು ತೊಡೆದುಹಾಕಬಲ್ಲದು. ಮೂತ್ರಪಿಂಡದ ಕಲ್ಲುಗಳು ಮತ್ತು ಚಯಾಪಚಯ ಕ್ರಿಯೆಯ ಅಸ್ವಸ್ಥತೆಗಳನ್ನು ನಿರ್ವಹಿಸುವಲ್ಲಿ ಇದರ ಪಾತ್ರ ಮುಖ್ಯವಾದುದು.

11 / 15
ಸಲಾಡ್‌ಗಳು ಮತ್ತು ಸ್ಮೂಥಿಗಳ ಮೇಲೆ ಚಿಯಾ ಬೀಜಗಳನ್ನು ಹಾಕುವುದರಿಂದ ರುಚಿಕರವಾದ ಆಹಾರಗಳು ಇನ್ನಷ್ಟು ಆರೋಗ್ಯಕರವಾಗುತ್ತದೆ.

ಸಲಾಡ್‌ಗಳು ಮತ್ತು ಸ್ಮೂಥಿಗಳ ಮೇಲೆ ಚಿಯಾ ಬೀಜಗಳನ್ನು ಹಾಕುವುದರಿಂದ ರುಚಿಕರವಾದ ಆಹಾರಗಳು ಇನ್ನಷ್ಟು ಆರೋಗ್ಯಕರವಾಗುತ್ತದೆ.

12 / 15
ಇದರಲ್ಲಿರುವ ಹೆಚ್ಚಿನ ಫೈಬರ್ ತೂಕ ಕಳೆದುಕೊಳ್ಳಲು ಪ್ರಯತ್ನ ಮಾಡುತ್ತಿರುವವರಿಗೆ ಬೆಸ್ಟ್​ ಎಂದೇ ಹೇಳಬಹುದು. ಚಿಯಾ ಬೀಜಗಳು ಥಯಾಮಿನ್ ಮತ್ತು ರೈಬೋಫ್ಲಾವಿನ್‌ನಂತಹ ಬಿ ವಿಟಮಿನ್‌ಗಳ ಸಮೃದ್ಧ ಮೂಲವಾಗಿದೆ. ಆದ್ದರಿಂದ, ಅವುಗಳ ಸೇವನೆಯು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

ಇದರಲ್ಲಿರುವ ಹೆಚ್ಚಿನ ಫೈಬರ್ ತೂಕ ಕಳೆದುಕೊಳ್ಳಲು ಪ್ರಯತ್ನ ಮಾಡುತ್ತಿರುವವರಿಗೆ ಬೆಸ್ಟ್​ ಎಂದೇ ಹೇಳಬಹುದು. ಚಿಯಾ ಬೀಜಗಳು ಥಯಾಮಿನ್ ಮತ್ತು ರೈಬೋಫ್ಲಾವಿನ್‌ನಂತಹ ಬಿ ವಿಟಮಿನ್‌ಗಳ ಸಮೃದ್ಧ ಮೂಲವಾಗಿದೆ. ಆದ್ದರಿಂದ, ಅವುಗಳ ಸೇವನೆಯು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

13 / 15
ಚಿಯಾ ಬೀಜಗಳು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು ಅದು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ. ಸ್ವತಂತ್ರ ರಾಡಿಕಲ್ಗಳು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಮತ್ತು ವಯಸ್ಸಾದ, ಆಲ್ಝೈಮರ್, ಪಾರ್ಕಿನ್ಸನ್ ಕಾಯಿಲೆ ಮತ್ತು ಉರಿಯೂತಗಳಿಗೆ ಕಾರಣವಾಗುತ್ತದೆ. ಈ ಬೀಜಗಳನ್ನು ಸೇವಿಸುವುದರಿಂದ ಅವೆಲ್ಲ ಸಮಸ್ಯೆಗಳಿಂದ ಕೊಂಚ ಮಟ್ಟಿಗಿನ ಪರಿಹಾರ ಕಂಡುಕೊಳ್ಳಬಹುದು.

ಚಿಯಾ ಬೀಜಗಳು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು ಅದು ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತದೆ. ಸ್ವತಂತ್ರ ರಾಡಿಕಲ್ಗಳು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು ಮತ್ತು ವಯಸ್ಸಾದ, ಆಲ್ಝೈಮರ್, ಪಾರ್ಕಿನ್ಸನ್ ಕಾಯಿಲೆ ಮತ್ತು ಉರಿಯೂತಗಳಿಗೆ ಕಾರಣವಾಗುತ್ತದೆ. ಈ ಬೀಜಗಳನ್ನು ಸೇವಿಸುವುದರಿಂದ ಅವೆಲ್ಲ ಸಮಸ್ಯೆಗಳಿಂದ ಕೊಂಚ ಮಟ್ಟಿಗಿನ ಪರಿಹಾರ ಕಂಡುಕೊಳ್ಳಬಹುದು.

14 / 15
ತೂಕ ಇಳಿಕೆಯ ಜೊತೆಗೆ ಖಿನ್ನತೆ, ಉರಿಯೂತ, ಅಲರ್ಜಿ ಸಮಸ್ಯೆ, ಹೃದ್ರೋಗದ ಅಪಾಯವನ್ನು ಚಿಯಾ ಸೀಡ್ಸ್​ ಕಡಿಮೆ ಮಾಡುತ್ತವೆ. ಚಿಯಾ ಸೀಡ್ಸ್​ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.

ತೂಕ ಇಳಿಕೆಯ ಜೊತೆಗೆ ಖಿನ್ನತೆ, ಉರಿಯೂತ, ಅಲರ್ಜಿ ಸಮಸ್ಯೆ, ಹೃದ್ರೋಗದ ಅಪಾಯವನ್ನು ಚಿಯಾ ಸೀಡ್ಸ್​ ಕಡಿಮೆ ಮಾಡುತ್ತವೆ. ಚಿಯಾ ಸೀಡ್ಸ್​ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.

15 / 15
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ