AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ.

TV9 Web
| Edited By: |

Updated on:Oct 15, 2022 | 2:10 PM

Share
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 61ನೇ ಓಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದ್ಧೂರಿ ಚಾಲನೆ ನೀಡಿದ್ದಾರೆ. ಕ್ರೀಡಾಪಟುಗಳಿಂದ ಪಥ ಸಂಚಲನ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 61ನೇ ಓಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದ್ಧೂರಿ ಚಾಲನೆ ನೀಡಿದ್ದಾರೆ. ಕ್ರೀಡಾಪಟುಗಳಿಂದ ಪಥ ಸಂಚಲನ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ.

1 / 4
ಕ್ರೀಡಾಕೂಟದ ಉದ್ಘಾಟನೆಯ ಬಳಿಕ ಮಾತನಾಡಿದ ಬೊಮ್ಮಾಯಿ, ಕ್ರೀಡೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸರ್ಕಾರವೇ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಿದ್ದು ಇದರಿಂದ ಅನೇಕ ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತಿದೆ ಎಂದರು.

ಕ್ರೀಡಾಕೂಟದ ಉದ್ಘಾಟನೆಯ ಬಳಿಕ ಮಾತನಾಡಿದ ಬೊಮ್ಮಾಯಿ, ಕ್ರೀಡೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸರ್ಕಾರವೇ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಿದ್ದು ಇದರಿಂದ ಅನೇಕ ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತಿದೆ ಎಂದರು.

2 / 4
ಮುಂದುವರೆದು ಮಾತನಾಡಿದ ಸಿಎಂ, ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತಿನ ಜೊತೆ ಹಾರ್ಡ್ ವರ್ಕ್ ಇರಬೇಕು. ಯಾವುದೇ ಗುರಿ ಸಾಧನೆ ಆಗಬೇಕಾದ್ರೆ ನಿರಂತರ ಪ್ರಯತ್ನ ಆಗಬೇಕು. ಹೀಗಾಗಿ ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲಾ ಸಹಕಾರ ನೀಡುತ್ತಿದೆ. ಜೊತೆಗೆ ಗ್ರಾಮೀಣ ಕ್ರೀಡಿಗೆ ಪ್ರೊತ್ಸಾಹ ನೀಡುತ್ತಿದ್ದು, ಸರ್ಕಾರವೇ ಗ್ರಾಮೀಣ ಕ್ರೀಡೋತ್ಸವ ಆಯೋಜನೆ ಮಾಡಿದೆ. ಹಾಗೆಯೇ ಕ್ರೀಡೆಗೆ ನಮ್ಮ ಸರ್ಕಾರ ಎಲ್ಲಾ ರೀತಿ ಸಹಕಾರ ನೀಡಲಿದೆ ಎಂದರು.

ಮುಂದುವರೆದು ಮಾತನಾಡಿದ ಸಿಎಂ, ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತಿನ ಜೊತೆ ಹಾರ್ಡ್ ವರ್ಕ್ ಇರಬೇಕು. ಯಾವುದೇ ಗುರಿ ಸಾಧನೆ ಆಗಬೇಕಾದ್ರೆ ನಿರಂತರ ಪ್ರಯತ್ನ ಆಗಬೇಕು. ಹೀಗಾಗಿ ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲಾ ಸಹಕಾರ ನೀಡುತ್ತಿದೆ. ಜೊತೆಗೆ ಗ್ರಾಮೀಣ ಕ್ರೀಡಿಗೆ ಪ್ರೊತ್ಸಾಹ ನೀಡುತ್ತಿದ್ದು, ಸರ್ಕಾರವೇ ಗ್ರಾಮೀಣ ಕ್ರೀಡೋತ್ಸವ ಆಯೋಜನೆ ಮಾಡಿದೆ. ಹಾಗೆಯೇ ಕ್ರೀಡೆಗೆ ನಮ್ಮ ಸರ್ಕಾರ ಎಲ್ಲಾ ರೀತಿ ಸಹಕಾರ ನೀಡಲಿದೆ ಎಂದರು.

3 / 4
ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಸಮಾರಂಭದ ಉದ್ಘಾಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಸಮಾರಂಭದ ಉದ್ಘಾಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

4 / 4

Published On - 2:10 pm, Sat, 15 October 22

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!