AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Oct 15, 2022 | 2:10 PM

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 61ನೇ ಓಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದ್ಧೂರಿ ಚಾಲನೆ ನೀಡಿದ್ದಾರೆ. ಕ್ರೀಡಾಪಟುಗಳಿಂದ ಪಥ ಸಂಚಲನ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 61ನೇ ಓಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದ್ಧೂರಿ ಚಾಲನೆ ನೀಡಿದ್ದಾರೆ. ಕ್ರೀಡಾಪಟುಗಳಿಂದ ಪಥ ಸಂಚಲನ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದೆ.

1 / 4
ಕ್ರೀಡಾಕೂಟದ ಉದ್ಘಾಟನೆಯ ಬಳಿಕ ಮಾತನಾಡಿದ ಬೊಮ್ಮಾಯಿ, ಕ್ರೀಡೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸರ್ಕಾರವೇ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಿದ್ದು ಇದರಿಂದ ಅನೇಕ ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತಿದೆ ಎಂದರು.

ಕ್ರೀಡಾಕೂಟದ ಉದ್ಘಾಟನೆಯ ಬಳಿಕ ಮಾತನಾಡಿದ ಬೊಮ್ಮಾಯಿ, ಕ್ರೀಡೆಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸರ್ಕಾರವೇ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಿದ್ದು ಇದರಿಂದ ಅನೇಕ ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತಿದೆ ಎಂದರು.

2 / 4
ಮುಂದುವರೆದು ಮಾತನಾಡಿದ ಸಿಎಂ, ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತಿನ ಜೊತೆ ಹಾರ್ಡ್ ವರ್ಕ್ ಇರಬೇಕು. ಯಾವುದೇ ಗುರಿ ಸಾಧನೆ ಆಗಬೇಕಾದ್ರೆ ನಿರಂತರ ಪ್ರಯತ್ನ ಆಗಬೇಕು. ಹೀಗಾಗಿ ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲಾ ಸಹಕಾರ ನೀಡುತ್ತಿದೆ. ಜೊತೆಗೆ ಗ್ರಾಮೀಣ ಕ್ರೀಡಿಗೆ ಪ್ರೊತ್ಸಾಹ ನೀಡುತ್ತಿದ್ದು, ಸರ್ಕಾರವೇ ಗ್ರಾಮೀಣ ಕ್ರೀಡೋತ್ಸವ ಆಯೋಜನೆ ಮಾಡಿದೆ. ಹಾಗೆಯೇ ಕ್ರೀಡೆಗೆ ನಮ್ಮ ಸರ್ಕಾರ ಎಲ್ಲಾ ರೀತಿ ಸಹಕಾರ ನೀಡಲಿದೆ ಎಂದರು.

ಮುಂದುವರೆದು ಮಾತನಾಡಿದ ಸಿಎಂ, ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತಿನ ಜೊತೆ ಹಾರ್ಡ್ ವರ್ಕ್ ಇರಬೇಕು. ಯಾವುದೇ ಗುರಿ ಸಾಧನೆ ಆಗಬೇಕಾದ್ರೆ ನಿರಂತರ ಪ್ರಯತ್ನ ಆಗಬೇಕು. ಹೀಗಾಗಿ ಕರ್ನಾಟಕ ಸರ್ಕಾರ ಕ್ರೀಡೆಗೆ ಎಲ್ಲಾ ಸಹಕಾರ ನೀಡುತ್ತಿದೆ. ಜೊತೆಗೆ ಗ್ರಾಮೀಣ ಕ್ರೀಡಿಗೆ ಪ್ರೊತ್ಸಾಹ ನೀಡುತ್ತಿದ್ದು, ಸರ್ಕಾರವೇ ಗ್ರಾಮೀಣ ಕ್ರೀಡೋತ್ಸವ ಆಯೋಜನೆ ಮಾಡಿದೆ. ಹಾಗೆಯೇ ಕ್ರೀಡೆಗೆ ನಮ್ಮ ಸರ್ಕಾರ ಎಲ್ಲಾ ರೀತಿ ಸಹಕಾರ ನೀಡಲಿದೆ ಎಂದರು.

3 / 4
ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಸಮಾರಂಭದ ಉದ್ಘಾಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಈ61 ನೇ ಒಪನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನಶಿಪ್​ನಲ್ಲಿ ಕರ್ನಾಟಕ , ತಮಿಳುನಾಡು, ರೈಲ್ವೇಸ್ ಸೇರಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಸಮಾರಂಭದ ಉದ್ಘಾಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

4 / 4

Published On - 2:10 pm, Sat, 15 October 22

Follow us
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ