AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!