AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ