AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್