AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?