AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: sandhya thejappa|

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!