AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್