AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಎಕ್ಸ್​​ಕ್ಲೂಸಿವ್ ಫೋಟೋಗಳು ಇಲ್ಲಿವೆ

Bipin Rawat: ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

TV9 Web
| Edited By: |

Updated on: Dec 09, 2021 | 9:47 AM

Share
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನಿನ್ನೆ (ಡಿಸೆಂಬರ್ 8) ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

1 / 7
ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

ದೇಶಕ್ಕಾಗಿ ತನ್ನ ಜೀವವನ್ನು ಮುಡಿಪಿಟ್ಟ ಬಿಪಿನ್ ರಾವತ್ 1978ರಲ್ಲಿ ದ್ವಿತೀಯ ಲೆಫ್ಟಿನಿಂಟ್ ಆಗಿ ಮೊದಲು ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸುತ್ತಾರೆ.

2 / 7
1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

1980ರಲ್ಲಿ ಲೆಫ್ಟಿನೆಂಟ್ ಆಗಿ ಬಡ್ತಿ ಹೊಂದಿದ್ದ ಬಿಪಿನ್ ರಾವತ್, 1984ರಲ್ಲಿ ಸೇನೆಯ ಕ್ಯಾಪ್ಟನ್ ಆಗುತ್ತಾರೆ.

3 / 7
ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

ಉತ್ತರಾಖಂಡ ರಾಜ್ಯದ ಪೌರಿ ಗರ್ವಾಲ್ ಜಿಲ್ಲೆಯ ಪೌರಿಯಲ್ಲಿ ಬಿಪಿನ್ ರಾವತ್ ಜನಿಸುತ್ತಾರೆ. ಮಧುಲಿಕಾ ರಾವತ್ ಜೊತೆ ದಾಂಪತ್ಯ ಜೀವತಕ್ಕೆ ಜೀವನಕ್ಕೆ ಕಾಲಿಡುತ್ತಾರೆ.

4 / 7
ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾದಾಗಿನಿಂದ ಕೇಂದ್ರ ಸರ್ಕಾರದ ಜೊತೆ ಹೆಚ್ಚು ಬಾಂಧವ್ಯ ಹೊಂದಿದ್ದರು.

5 / 7
2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

2003ರಲ್ಲಿ ಕರ್ನಲ್ ಹುದ್ದೆ ಅಲಂಕರಿಸಿದ ಬಿಪಿನ್ ರಾವತ್, 2007ರಲ್ಲಿ ಬ್ರಿಗೇಡಿಯರ್ ಸ್ಥಾನ ಪಡೆಯುತ್ತಾರೆ.

6 / 7
ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

ಬಿಪಿನ್ ರಾವತ್ ಮಕ್ಕಳೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು. ಅಲ್ಲದೇ ಮಕ್ಕಳಿಗೆ ಒಳ್ಳೆ ಒಳ್ಳೆ ವಿಚಾರಗಳನ್ನು ಹೇಳುತ್ತಿದ್ದರು.

7 / 7
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ