AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬಿಸಿಲಿನ ಹೊಡೆತಕ್ಕೆ ಅರಳದ ಹೂ: ಬಾಡಿತು ಹೂ ಬೆಳೆಗಾರರ ಬದುಕು

ಫಲ ಪುಷ್ಪ ಗಿರಿಧಾಮಗಳ ಜಿಲ್ಲೆ ಎಂದು ಚಿಕ್ಕಬಳ್ಳಾಪುರ ಖ್ಯಾತಿಗಳಿಸಿದೆ. ರಾಜ್ಯ ಮಾತ್ರವದಲ್ಲದೇ ಇತರೆ ದೇಶಕ್ಕೆ ರವಾನಿಸುವಷ್ಟು ವಿವಿಧ ಹೂ ಗಳನ್ನು ಬೆಳೆಯಲಾಗುತ್ತದೆ. ಆದರೆ ಅತಿಯಾದ ತಾಪಮಾನದಿಂದ ಹೂಗಳು ಬೆಳೆಯುವುದಿರಲಿ, ಸರಿಯಾಗಿ ಅರಳುತ್ತಿಲ್ಲ. ಹೀಗಾಗಿ ಹೂ ಬೆಳೆಗಾರರ ಬದುಕು ಬಾಡಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Apr 09, 2024 | 8:50 PM

Share
ಅತಿಯಾದ ತಾಪಮಾನದಿಂದ ಹೂಗಳು ಅರಳುವುದಿರಲಿ, ಸರಿಯಾಗಿ ಬೆಳೆಯುತ್ತಿಲ್ಲ. ಕಷ್ಟಪಟ್ಟು ಹೂ ಬೆಳೆದರೆ, ಬಿಸಿಲಿನ ಧಗೆಗೆ ಒಣಗಿ ಹೋಗುತ್ತಿವೆ. ಇದರಿಂದ ಡಿಮ್ಯಾಡ್​ಗೆ ತಕ್ಕಂಕೆ ಮಾರುಕಟ್ಟೆಯಲ್ಲಿ ಹೂ ದೊರೆಯದೆ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. 

ಅತಿಯಾದ ತಾಪಮಾನದಿಂದ ಹೂಗಳು ಅರಳುವುದಿರಲಿ, ಸರಿಯಾಗಿ ಬೆಳೆಯುತ್ತಿಲ್ಲ. ಕಷ್ಟಪಟ್ಟು ಹೂ ಬೆಳೆದರೆ, ಬಿಸಿಲಿನ ಧಗೆಗೆ ಒಣಗಿ ಹೋಗುತ್ತಿವೆ. ಇದರಿಂದ ಡಿಮ್ಯಾಡ್​ಗೆ ತಕ್ಕಂಕೆ ಮಾರುಕಟ್ಟೆಯಲ್ಲಿ ಹೂ ದೊರೆಯದೆ ಬೆಲೆ ಎರಡು ಪಟ್ಟು ಹೆಚ್ಚಾಗಿದೆ. 

1 / 5
ಫಲ ಪುಷ್ಪ ಗಿರಿಧಾಮಗಳ ಜಿಲ್ಲೆ ಎಂದು ಚಿಕ್ಕಬಳ್ಳಾಪುರ ಖ್ಯಾತಿಗಳಿಸಿದೆ. ರಾಜ್ಯ ಮಾತ್ರವದಲ್ಲದೇ ಇತರೆ ದೇಶಕ್ಕೆ ರವಾನಿಸುವಷ್ಟು ವಿವಿಧ ಹೂ ಗಳನ್ನು ಬೆಳೆಯಲಾಗುತ್ತದೆ.

ಫಲ ಪುಷ್ಪ ಗಿರಿಧಾಮಗಳ ಜಿಲ್ಲೆ ಎಂದು ಚಿಕ್ಕಬಳ್ಳಾಪುರ ಖ್ಯಾತಿಗಳಿಸಿದೆ. ರಾಜ್ಯ ಮಾತ್ರವದಲ್ಲದೇ ಇತರೆ ದೇಶಕ್ಕೆ ರವಾನಿಸುವಷ್ಟು ವಿವಿಧ ಹೂ ಗಳನ್ನು ಬೆಳೆಯಲಾಗುತ್ತದೆ.

2 / 5
ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಹೆಕ್ಟರ್​ ಪ್ರದೇಶಗಳಲ್ಲಿ ಹೂ ಬೆಳೆಯಲಾಗುತ್ತಿದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ ಹೂ ಗಿಡಗಳನ್ನು ಬೆಳೆಯಲು ಕಷ್ಟಸಾಧ್ಯವಾಗಿದೆ. ಇದರಿಂದ ಮಾರುಕಟ್ಟೆಗೆ ಹೂ ಗಳೆ ಬರುತ್ತಿಲ್ಲ. ಹೀಗಾಗಿ ವ್ಯಾಪಾರಿಗಳು ಕಂಗಾಲಾಗಿದ್ದು, ಹೂ ತಂದು ಕೊಡಿ ಅಂತ ರೈತರನ್ನು ಬೇಡಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಹೆಕ್ಟರ್​ ಪ್ರದೇಶಗಳಲ್ಲಿ ಹೂ ಬೆಳೆಯಲಾಗುತ್ತಿದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ ಹೂ ಗಿಡಗಳನ್ನು ಬೆಳೆಯಲು ಕಷ್ಟಸಾಧ್ಯವಾಗಿದೆ. ಇದರಿಂದ ಮಾರುಕಟ್ಟೆಗೆ ಹೂ ಗಳೆ ಬರುತ್ತಿಲ್ಲ. ಹೀಗಾಗಿ ವ್ಯಾಪಾರಿಗಳು ಕಂಗಾಲಾಗಿದ್ದು, ಹೂ ತಂದು ಕೊಡಿ ಅಂತ ರೈತರನ್ನು ಬೇಡಿಕೊಳ್ಳುತ್ತಿದ್ದಾರೆ.

3 / 5
ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜೆ ಮಲ್ಲಿಗೆ ಹೂವಿನ ಬೆಲೆ 1000 ರೂ, ಕೆ.ಜಿ ಕನಕಾಂಬರ ಬೆಲೆ 1200 ರೂ, ಕೆ.ಜಿ ರೋಜ್ ಹೂ ಬೆಲೆ 600 ರೂ, ಕೆಜಿ ಸೇವಂತಿ ಹೂವಿನ ಬೆಲೆ 600 ರೂ., ಕೆಜಿ ಚೆಂಡು ಹೂವಿಗೆ 120 ರೂ., ಕೆ.ಜಿ ಸುಗಂದ ಹೂವಿನ ಬೆಲೆ 200 ರೂ. ಹಾಗಾಗಿ ಗ್ರಾಹಕರ ಜೇಬಿಕೆ ಕತ್ತರಿ ಬೀಳುತ್ತಿದೆ. ಇನ್ನೂ ಮಾರಾಟಗಾರರಿಗೆ ಹೂಗಳೆ ಸಿಗುತ್ತಿಲ್ಲ.

ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜೆ ಮಲ್ಲಿಗೆ ಹೂವಿನ ಬೆಲೆ 1000 ರೂ, ಕೆ.ಜಿ ಕನಕಾಂಬರ ಬೆಲೆ 1200 ರೂ, ಕೆ.ಜಿ ರೋಜ್ ಹೂ ಬೆಲೆ 600 ರೂ, ಕೆಜಿ ಸೇವಂತಿ ಹೂವಿನ ಬೆಲೆ 600 ರೂ., ಕೆಜಿ ಚೆಂಡು ಹೂವಿಗೆ 120 ರೂ., ಕೆ.ಜಿ ಸುಗಂದ ಹೂವಿನ ಬೆಲೆ 200 ರೂ. ಹಾಗಾಗಿ ಗ್ರಾಹಕರ ಜೇಬಿಕೆ ಕತ್ತರಿ ಬೀಳುತ್ತಿದೆ. ಇನ್ನೂ ಮಾರಾಟಗಾರರಿಗೆ ಹೂಗಳೆ ಸಿಗುತ್ತಿಲ್ಲ.

4 / 5
ತಾಪಮಾನ ಹೆಚ್ಚಾಗಿ ಹೂ ಬೆಳೆಯಲಾಗುತ್ತಿಲ್ಲ. ಹೂ ಬೆಳೆ ಹಾಗೂ ತಂಪಾದ ಹವಾಗುಣಕ್ಕೆ ಖ್ಯಾತಿಯಾಗಿದ್ದ ಚಿಕ್ಕಬಳ್ಳಾಪುರದ ಹೂ ಬೆಳೆಗಾರರು ಸೂರ್ಯನ ಶಾಕಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. 

ತಾಪಮಾನ ಹೆಚ್ಚಾಗಿ ಹೂ ಬೆಳೆಯಲಾಗುತ್ತಿಲ್ಲ. ಹೂ ಬೆಳೆ ಹಾಗೂ ತಂಪಾದ ಹವಾಗುಣಕ್ಕೆ ಖ್ಯಾತಿಯಾಗಿದ್ದ ಚಿಕ್ಕಬಳ್ಳಾಪುರದ ಹೂ ಬೆಳೆಗಾರರು ಸೂರ್ಯನ ಶಾಕಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. 

5 / 5

Published On - 8:49 pm, Tue, 9 April 24

Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ