AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jnanakura at Adichunchanagiri: ಆದಿಚುಂಚನಗಿರಿ ಚುಂಚಶ್ರೀ ನಿರ್ಮಲಾನಂದಸ್ವಾಮಿಗಳಿಂದ ಪುಟಾಣಿಗಳಿಗೆ ಅಕ್ಷರ ಅಭ್ಯಾಸ

ಚಿಕ್ಕಬಳ್ಳಾಪುರ, ಜುಲೈ 03: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ|| ಶ್ರೀ ನಿರ್ಮಲಾನಂದನಾಥಸ್ವಾಮಿ (Dr Nirmalanandanatha Swamiji) ಇಂದು ಚಿಕ್ಕಬಳ್ಳಾಪುರದ ಹೊರವಲಯದ (Chikkaballapur) ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಆವರಣದಲ್ಲಿ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 03, 2024 | 6:38 PM

Share

 Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

2 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

3 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

4 / 5
 Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

5 / 5

Published On - 6:29 pm, Wed, 3 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್