AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jnanakura at Adichunchanagiri: ಆದಿಚುಂಚನಗಿರಿ ಚುಂಚಶ್ರೀ ನಿರ್ಮಲಾನಂದಸ್ವಾಮಿಗಳಿಂದ ಪುಟಾಣಿಗಳಿಗೆ ಅಕ್ಷರ ಅಭ್ಯಾಸ

ಚಿಕ್ಕಬಳ್ಳಾಪುರ, ಜುಲೈ 03: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ|| ಶ್ರೀ ನಿರ್ಮಲಾನಂದನಾಥಸ್ವಾಮಿ (Dr Nirmalanandanatha Swamiji) ಇಂದು ಚಿಕ್ಕಬಳ್ಳಾಪುರದ ಹೊರವಲಯದ (Chikkaballapur) ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಆವರಣದಲ್ಲಿ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 03, 2024 | 6:38 PM

Share

 Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

2 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

3 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

4 / 5
 Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

5 / 5

Published On - 6:29 pm, Wed, 3 July 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ