AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jnanakura at Adichunchanagiri: ಆದಿಚುಂಚನಗಿರಿ ಚುಂಚಶ್ರೀ ನಿರ್ಮಲಾನಂದಸ್ವಾಮಿಗಳಿಂದ ಪುಟಾಣಿಗಳಿಗೆ ಅಕ್ಷರ ಅಭ್ಯಾಸ

ಚಿಕ್ಕಬಳ್ಳಾಪುರ, ಜುಲೈ 03: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ|| ಶ್ರೀ ನಿರ್ಮಲಾನಂದನಾಥಸ್ವಾಮಿ (Dr Nirmalanandanatha Swamiji) ಇಂದು ಚಿಕ್ಕಬಳ್ಳಾಪುರದ ಹೊರವಲಯದ (Chikkaballapur) ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಆವರಣದಲ್ಲಿ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on:Jul 03, 2024 | 6:38 PM

Share

 Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

2 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

3 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

4 / 5
 Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

5 / 5

Published On - 6:29 pm, Wed, 3 July 24

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್