AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jnanakura at Adichunchanagiri: ಆದಿಚುಂಚನಗಿರಿ ಚುಂಚಶ್ರೀ ನಿರ್ಮಲಾನಂದಸ್ವಾಮಿಗಳಿಂದ ಪುಟಾಣಿಗಳಿಗೆ ಅಕ್ಷರ ಅಭ್ಯಾಸ

ಚಿಕ್ಕಬಳ್ಳಾಪುರ, ಜುಲೈ 03: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ|| ಶ್ರೀ ನಿರ್ಮಲಾನಂದನಾಥಸ್ವಾಮಿ (Dr Nirmalanandanatha Swamiji) ಇಂದು ಚಿಕ್ಕಬಳ್ಳಾಪುರದ ಹೊರವಲಯದ (Chikkaballapur) ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಆವರಣದಲ್ಲಿ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on:Jul 03, 2024 | 6:38 PM

Share

 Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

2 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

3 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

4 / 5
 Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

5 / 5

Published On - 6:29 pm, Wed, 3 July 24

Follow Us
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?