AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jnanakura at Adichunchanagiri: ಆದಿಚುಂಚನಗಿರಿ ಚುಂಚಶ್ರೀ ನಿರ್ಮಲಾನಂದಸ್ವಾಮಿಗಳಿಂದ ಪುಟಾಣಿಗಳಿಗೆ ಅಕ್ಷರ ಅಭ್ಯಾಸ

ಚಿಕ್ಕಬಳ್ಳಾಪುರ, ಜುಲೈ 03: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ|| ಶ್ರೀ ನಿರ್ಮಲಾನಂದನಾಥಸ್ವಾಮಿ (Dr Nirmalanandanatha Swamiji) ಇಂದು ಚಿಕ್ಕಬಳ್ಳಾಪುರದ ಹೊರವಲಯದ (Chikkaballapur) ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಆವರಣದಲ್ಲಿ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 03, 2024 | 6:38 PM

Share

 Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Jnanakura by Chunchashree Nirmalananda Swamy: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ (Teacher) ನರ್ಸರಿ, ಎಲ್‌ಕೆಜಿ, ಯುಕೆಜಿಯ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದರ ಮೂಲಕ ಜ್ಞಾನಾಂಕುರ (Aksharaabhyaasa, Jnanakura) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

1 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

2 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

3 / 5
 Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

Jnanakura by Chunchashree Nirmalananda Swamy: ಸಾಂಕೇತಿಕವಾಗಿ ಪುಟಾಣಿಗಳ ಕೈಹಿಡಿದು ಶಾಸ್ತ್ರೋಕ್ತವಾಗಿ ಅಕ್ಕಿ-ತಾಂಬೂಲ ತುಂಬಿದ ಪರತದಲ್ಲಿ ಹರಿಶಿನ ಕೊಂಬಿನಿಂದ ಪುಟಾಣಿಗಳಿಂದ ಅಕ್ಷರ ಅಭ್ಯಾಸ ಮಾಡಿಸಿದರು. ಇದೇ ವೇಳೆ ಪುಟಾಣಿಗಳು ಹಾಗೂ ಅವರ ಪೋಷಕರನ್ನು ಕುರಿತು ಚುಂಚಶ್ರೀ ಡಾ|| ನಿರ್ಮಲಾನಂದಸ್ವಾಮಿ (Dr Nirmalanandanatha Swamiji) ಆಶೀರ್ವಚನ ನೀಡಿ ಮಾತನಾಡಿದರು.

4 / 5
 Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

Jnanakura by Chunchashree Nirmalananda Swamy: ನಂತರ ಚಕ್ರವ್ಯೂಹವನ್ನು ಬೇಧಿಸುವುದನ್ನು ಕಲಿತನು. ಹಾಗೆಯೇ ಎಲ್ಲಾ ಮಕ್ಕಳು ಅಭಿಮನ್ಯುಗಳೇ ಚಕ್ರವ್ಯೂಹವನ್ನು ಬೇಧಿಸುವ ಶಿಕ್ಷಣವನ್ನು ನೀವು ನೀಡಬೇಕೆಂದರು. ಗಂಡ, ಹೆಂಡತಿ ಜಗಳ, ನಿಮ್ಮ ದ್ವೇಷ, ಅಸೂಯೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಮಕ್ಕಳ ಮುಂದೆ ಸಂತೋಷವಾಗಿರಿ. ಮೊಬೈಲ್​ನಿಂದ ಮನಸ್ಸು, ಬುದ್ದಿ ಹಾಳಾಗುತ್ತದೆ ಎಂದರು.

5 / 5

Published On - 6:29 pm, Wed, 3 July 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ