ಬಿಸಿಲ ಬೇಗೆಗೆ ಬಿಲದಿಂದ ಹೊರಬರುತ್ತಿರುವ ಹಾವುಗಳು: ಚಿಕ್ಕಬಳ್ಳಾಪುರದಲ್ಲಿ 2 ತಿಂಗಳಲ್ಲಿ 85 ಜನಕ್ಕೆ ಕಚ್ಚಿರುವುದು ನಾಗರಹಾವುಗಳೇ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೇಸಿಗೆಯ ಉಷ್ಣತೆಯಿಂದಾಗಿ ಹಾವುಗಳ ಕಾಟ ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ 85 ಜನರಿಗೆ ಹಾವು ಕಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಹಾವು ಕಚ್ಚುವಿಕೆಯಿಂದ ತಕ್ಷಣ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದೆ.

1 / 5

2 / 5

3 / 5

4 / 5

5 / 5
Follow Us




