AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಬಿಲದಿಂದ ಹೊರಬರುತ್ತಿರುವ ಹಾವುಗಳು: ಚಿಕ್ಕಬಳ್ಳಾಪುರದಲ್ಲಿ 2 ತಿಂಗಳಲ್ಲಿ 85 ಜನಕ್ಕೆ ಕಚ್ಚಿರುವುದು ನಾಗರಹಾವುಗಳೇ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೇಸಿಗೆಯ ಉಷ್ಣತೆಯಿಂದಾಗಿ ಹಾವುಗಳ ಕಾಟ ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ 85 ಜನರಿಗೆ ಹಾವು ಕಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಹಾವು ಕಚ್ಚುವಿಕೆಯಿಂದ ತಕ್ಷಣ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 06, 2025 | 7:18 PM

Share
ಈಗ ಎಲ್ಲಡೆ ಬಿರುಬಿಸಿಲು, ಮನುಷ್ಯರು ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಿಯಾದರೂ, ದೇಹ ಹಾಗೂ ಮನಸ್ಸನ್ನು ತಂಪಾಗಿಸಿಕೊಳ್ಳುತ್ತಾರೆ. ಆದರೆ ಹುತ್ತದ ಒಳಗೆ ಇರುವ ಹಾವುಗಳು ಹುತ್ತದಿಂದ ಆಚೆ ಬಂದು ಮನಸ್ಸೊ ಇಚ್ಚೆ ಸಿಕ್ಕ ಸಿಕ್ಕವರನ್ನು ಕಚ್ಚುತ್ತಿವೆ. ಜಿಲ್ಲೆಯಲ್ಲಿ ಹಾವುಗಳ ಹಾವಳಿ ಹೆಚ್ಚಾಗಿದ್ದು ಅಲ್ಲಿಯ ಜನ ಹಾವುಗಳ ಹೆಸರು ಕೇಳಿದರೆ ಬೆಚ್ಚಿ ಬಿಳುವಂತಾಗಿದೆ.

ಈಗ ಎಲ್ಲಡೆ ಬಿರುಬಿಸಿಲು, ಮನುಷ್ಯರು ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಿಯಾದರೂ, ದೇಹ ಹಾಗೂ ಮನಸ್ಸನ್ನು ತಂಪಾಗಿಸಿಕೊಳ್ಳುತ್ತಾರೆ. ಆದರೆ ಹುತ್ತದ ಒಳಗೆ ಇರುವ ಹಾವುಗಳು ಹುತ್ತದಿಂದ ಆಚೆ ಬಂದು ಮನಸ್ಸೊ ಇಚ್ಚೆ ಸಿಕ್ಕ ಸಿಕ್ಕವರನ್ನು ಕಚ್ಚುತ್ತಿವೆ. ಜಿಲ್ಲೆಯಲ್ಲಿ ಹಾವುಗಳ ಹಾವಳಿ ಹೆಚ್ಚಾಗಿದ್ದು ಅಲ್ಲಿಯ ಜನ ಹಾವುಗಳ ಹೆಸರು ಕೇಳಿದರೆ ಬೆಚ್ಚಿ ಬಿಳುವಂತಾಗಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಯಿಗಿಂತ ಹಾವುಗಳ ಕಾಟ ಹೆಚ್ಚಾಗಿದೆ. ಹೌದು! ಈಗ ಬಿರು ಬಿಸಿಲು ಹಿನ್ನಲೆ ಹುತ್ತದ ಒಳಗೆ ಸೇಪಾಗಿ ಇರ್ತಿದ್ದ ಹಾವುಗಳು, ಈಗ ಬಿಸಿಲ ಬೇಗೆ ತಾಳಲಾರದೆ, ರಸ್ತೆ, ಮನೆ ಶೌಚಾಲಯಗಳು, ಪಾರ್ಕ್​​ಗಳು ನೀರಿನ ಸಂಪಿನಲ್ಲಿ ಕಾಣಿಸ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಯಿಗಿಂತ ಹಾವುಗಳ ಕಾಟ ಹೆಚ್ಚಾಗಿದೆ. ಹೌದು! ಈಗ ಬಿರು ಬಿಸಿಲು ಹಿನ್ನಲೆ ಹುತ್ತದ ಒಳಗೆ ಸೇಪಾಗಿ ಇರ್ತಿದ್ದ ಹಾವುಗಳು, ಈಗ ಬಿಸಿಲ ಬೇಗೆ ತಾಳಲಾರದೆ, ರಸ್ತೆ, ಮನೆ ಶೌಚಾಲಯಗಳು, ಪಾರ್ಕ್​​ಗಳು ನೀರಿನ ಸಂಪಿನಲ್ಲಿ ಕಾಣಿಸ್ತಿವೆ.

2 / 5
ಸ್ವಲ್ಪ ಯಾಮಾರಿ ತುಳಿದರೆ, ಸಿಕ್ಕಸಿಕ್ಕವರೆಗೆ ಹಾವು ಕಚ್ಚುತ್ತಿವೆ. ಹೀಗೆ, ಒಂದೇರಡು ತಿಂಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ 85 ಜನರಿಗೆ ಹಾವು ಕಚ್ಚಿದ್ದು ಒಬ್ಬರು ಐಸಿಯೂನಿಂದ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ.

ಸ್ವಲ್ಪ ಯಾಮಾರಿ ತುಳಿದರೆ, ಸಿಕ್ಕಸಿಕ್ಕವರೆಗೆ ಹಾವು ಕಚ್ಚುತ್ತಿವೆ. ಹೀಗೆ, ಒಂದೇರಡು ತಿಂಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ 85 ಜನರಿಗೆ ಹಾವು ಕಚ್ಚಿದ್ದು ಒಬ್ಬರು ಐಸಿಯೂನಿಂದ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ.

3 / 5
ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ಕಳೆದ ಒಂದು ವರ್ಷದಲ್ಲಿ 813 ಜನರಿಗೆ ಹಾವು ಕಚ್ಚಿದ್ದು, ನಾಲ್ಕು ಜನ ಮೃತಪಟ್ಟಿದ್ದಾರೆ. ಈಗ ಬೇಸಿಗೆ ಹಿನ್ನಲೆ ಹಾವು ಕಡಿತಗಳು ಹೆಚ್ಚಾಗುವ ಸಂಭವ ಇರುವ ಕಾರಣ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆಸ್ಪತ್ರೆಗಳಲ್ಲಿ ತಲಾ 10 anti snake venom ಚುಚ್ಚು ಮದ್ದುಗಳನ್ನು ಸಂಗ್ರಹಿಸಿದೆ.

ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ಕಳೆದ ಒಂದು ವರ್ಷದಲ್ಲಿ 813 ಜನರಿಗೆ ಹಾವು ಕಚ್ಚಿದ್ದು, ನಾಲ್ಕು ಜನ ಮೃತಪಟ್ಟಿದ್ದಾರೆ. ಈಗ ಬೇಸಿಗೆ ಹಿನ್ನಲೆ ಹಾವು ಕಡಿತಗಳು ಹೆಚ್ಚಾಗುವ ಸಂಭವ ಇರುವ ಕಾರಣ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆಸ್ಪತ್ರೆಗಳಲ್ಲಿ ತಲಾ 10 anti snake venom ಚುಚ್ಚು ಮದ್ದುಗಳನ್ನು ಸಂಗ್ರಹಿಸಿದೆ.

4 / 5
ನಾಗರ ಹಾವುಗಳಿಗೂ ಚಿಕ್ಕಬಳ್ಳಾಪುರ ಜಿಲ್ಲೆಗೂ ಅದೇನು ನಂಟೊ ಗೊತ್ತಿಲ್ಲ. ಕಣ್ಣಿಗೆ ಬಿದ್ದ ಬಹುತೇಕ ಹಾವುಗಳು ನಾಗರ ಹಾವುಗಳಾಗಿದ್ದು, ಜಿಲ್ಲೆಯಲ್ಲಿ ಹೊಸ ಸಮಸ್ಯೆ ಉದ್ಭವವಾಗಿದೆ. ಯಾವುದಕ್ಕೂ ಬೇಸಿಗೆ ಕಳೆಯುವ ತನಕ ಹಾವುಗಳಿಂದ ಹುಷಾರಾಗಿರಬೇಕಾಗಿದೆ.

ನಾಗರ ಹಾವುಗಳಿಗೂ ಚಿಕ್ಕಬಳ್ಳಾಪುರ ಜಿಲ್ಲೆಗೂ ಅದೇನು ನಂಟೊ ಗೊತ್ತಿಲ್ಲ. ಕಣ್ಣಿಗೆ ಬಿದ್ದ ಬಹುತೇಕ ಹಾವುಗಳು ನಾಗರ ಹಾವುಗಳಾಗಿದ್ದು, ಜಿಲ್ಲೆಯಲ್ಲಿ ಹೊಸ ಸಮಸ್ಯೆ ಉದ್ಭವವಾಗಿದೆ. ಯಾವುದಕ್ಕೂ ಬೇಸಿಗೆ ಕಳೆಯುವ ತನಕ ಹಾವುಗಳಿಂದ ಹುಷಾರಾಗಿರಬೇಕಾಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ