AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ, ಭಯಗೊಂಡ ರೈತ

ಚಿಕ್ಕಬಳ್ಳಾಪುರದ ನಕ್ಕನಹಳ್ಳಿ ಗ್ರಾಮದ ರೈತನ ದ್ರಾಕ್ಷಿ ತೋಟಕ್ಕೆ ಯಾರೋ ವಾಮಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತೋಟದಲ್ಲಿ ಕ್ಷುದ್ರ ಪೂಜೆ ನಡೆದಿದ್ದು, ಮೊಟ್ಟೆಗಳನ್ನು ಇರಿಸಲಾಗಿದೆ. ಇದರಿಂದ ದ್ರಾಕ್ಷಿ ಗಿಡಗಳು ಒಣಗುತ್ತಿದ್ದ ಮತ್ತು ಕಟಾವು ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ. ಸದ್ಯ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 16, 2025 | 1:57 PM

Share
ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

1 / 6
ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

2 / 6
ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

3 / 6
ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

4 / 6
ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

5 / 6
ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ
ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

6 / 6
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ