AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ, ಭಯಗೊಂಡ ರೈತ

ಚಿಕ್ಕಬಳ್ಳಾಪುರದ ನಕ್ಕನಹಳ್ಳಿ ಗ್ರಾಮದ ರೈತನ ದ್ರಾಕ್ಷಿ ತೋಟಕ್ಕೆ ಯಾರೋ ವಾಮಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತೋಟದಲ್ಲಿ ಕ್ಷುದ್ರ ಪೂಜೆ ನಡೆದಿದ್ದು, ಮೊಟ್ಟೆಗಳನ್ನು ಇರಿಸಲಾಗಿದೆ. ಇದರಿಂದ ದ್ರಾಕ್ಷಿ ಗಿಡಗಳು ಒಣಗುತ್ತಿದ್ದ ಮತ್ತು ಕಟಾವು ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ. ಸದ್ಯ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 16, 2025 | 1:57 PM

Share
ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

1 / 6
ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

2 / 6
ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

3 / 6
ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

4 / 6
ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

5 / 6
ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ
ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

6 / 6
Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ