AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ, ಭಯಗೊಂಡ ರೈತ

ಚಿಕ್ಕಬಳ್ಳಾಪುರದ ನಕ್ಕನಹಳ್ಳಿ ಗ್ರಾಮದ ರೈತನ ದ್ರಾಕ್ಷಿ ತೋಟಕ್ಕೆ ಯಾರೋ ವಾಮಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತೋಟದಲ್ಲಿ ಕ್ಷುದ್ರ ಪೂಜೆ ನಡೆದಿದ್ದು, ಮೊಟ್ಟೆಗಳನ್ನು ಇರಿಸಲಾಗಿದೆ. ಇದರಿಂದ ದ್ರಾಕ್ಷಿ ಗಿಡಗಳು ಒಣಗುತ್ತಿದ್ದ ಮತ್ತು ಕಟಾವು ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ. ಸದ್ಯ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 16, 2025 | 1:57 PM

Share
ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

ಆ ರೈತ ಇರುವ ಭೂಮಿಯಲ್ಲಿ ಚಿನ್ನದ ಬೆಳೆ ತೆಗೆಯಲು ಹಗಲು ರಾತ್ರಿ ಕಷ್ಟಪಟ್ಟು ದ್ರಾಕ್ಷಿ ತೋಟ ಮಾಡಿದ್ದ. ಇನ್ನೇನು ದ್ರಾಕ್ಷಿ ಫಸಲು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಯಾರೋ ದುಷ್ಕರ್ಮಿಗಳು ದ್ರಾಕ್ಷಿ ತೋಟಕ್ಕೆ ವಾಮಾಚಾರ ಮಾಡಿಸಿದ ಆರೋಪ ಕೇಳಿ ಬಂದಿದೆ. ಇದರಿಂದ ದ್ರಾಕ್ಷಿ ಕಟಾವಿಗೆ ಯಾರು ಮುಂದೆ ಬರದಂತಾಗಿದೆ.

1 / 6
ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

ದ್ರಾಕ್ಷಿ ತೋಟದಲ್ಲಿ ಮೊಟ್ಟೆಯನ್ನಿಟ್ಟು ಕ್ಷುದ್ರ ಪೂಜೆ, ಕೃಷಿಹೊಂಡದಲ್ಲಿ ಮಾಟಮಂತ್ರ, ಇದೆಲ್ಲಾ ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ನಕ್ಕನಹಳ್ಳಿ ಗ್ರಾಮದ ರೈತ ಪ್ರಭಾಕರ್ ಎಂಬುವವರ ದ್ರಾಕ್ಷಿ ತೋಟದಲ್ಲಿ.

2 / 6
ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

ಗ್ರಾಮದ ಯುವ ರೈತ ಪ್ರಭಾಕರ್, ಸಾಲ ಸೂಲ ಮಾಡಿ ಎರಡುವರೆ ಎಕರೆ ಜಮೀನಿನಲ್ಲಿ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆದಿದ್ದಾರೆ. ಫಸಲು ಇನ್ನೇನು ಕಟಾವು ಮಾಡಬೇಕು. ಅಷ್ಟರಲ್ಲಿ ಯಾರೋ ದುಷ್ಕರ್ಮಿಗಳು ಇವರ ತೋಟದ ಮೇಲೆ ಕಣ್ಣು ಹಾಕಿದ್ದಾರೆ.

3 / 6
ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

ಪರಿಣಾಮ ತೋಟದ ಮೂಲೆ ಮೂಲೆ ಸೇರಿದಂತೆ ನೀರಿನ ಸಂಪಿನಲ್ಲಿ ಮಂತ್ರಿಸಿದ ಮೊಟ್ಟೆ ಇಟ್ಟು ಪೂಜೆ ಮಾಡಿದ್ದಾರೆ. ಇದರಿಂದ ಇದು ಮಾಟಮಂತ್ರದ ಕುರುವು ಅಂತ ರೈತ ಬೇಸರ ವ್ಯಕ್ತಪಡಿಸಿದ್ದಾನೆ.

4 / 6
ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

ಇನ್ನೂ ರೈತನನ್ನು ಭಯಭೀತಿಗೊಳಿಸಲು ಹಾಗೂ ವರ್ತಕರು ದ್ರಾಕ್ಷಿ ಕಟಾವಿಗೆ ಬಾರದಿರಲಿ ಎಂದು ಶತ್ರುಗಳು ಮಾಟಮಂತ್ರ ಮಾಡಿದ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕೆಲವು ದ್ರಾಕ್ಷಿ ಗಿಡಗಳು ಒಣಗಿ ಹೋಗಿವೆ.

5 / 6
ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ
ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ತೋಟಕ್ಕೆ ಮಾಡಿದ ಮಾಟಮಂತ್ರದಿಂದ ರೈತ ಭಯಭೀತನಾಗಿದ್ದು,  ದುಷ್ಕರ್ಮಿಗಳ ಪತ್ತೆಗೆ ನಂದಿ ಗಿರಿಧಾಮ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

6 / 6
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ