ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ, ಭಯಗೊಂಡ ರೈತ
ಚಿಕ್ಕಬಳ್ಳಾಪುರದ ನಕ್ಕನಹಳ್ಳಿ ಗ್ರಾಮದ ರೈತನ ದ್ರಾಕ್ಷಿ ತೋಟಕ್ಕೆ ಯಾರೋ ವಾಮಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತೋಟದಲ್ಲಿ ಕ್ಷುದ್ರ ಪೂಜೆ ನಡೆದಿದ್ದು, ಮೊಟ್ಟೆಗಳನ್ನು ಇರಿಸಲಾಗಿದೆ. ಇದರಿಂದ ದ್ರಾಕ್ಷಿ ಗಿಡಗಳು ಒಣಗುತ್ತಿದ್ದ ಮತ್ತು ಕಟಾವು ಮಾಡಲು ಕೂಡ ಯಾರು ಮುಂದೆ ಬರುತ್ತಿಲ್ಲ. ಸದ್ಯ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

1 / 6

2 / 6

3 / 6

4 / 6

5 / 6

6 / 6